ಹಾವೇರಿ: ಹಾನಗಲ್ಲ ಗ್ಯಾಂಗ್ ರೇಪ್ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿಗೆ ಕೊಡಲಿಲ್ಲ. ಅದಕ್ಕಾಗಿ ನಾನು ಹೈಕೋರ್ಟ್ಗೆ ಹೋಗುತ್ತೇನೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಹಾಕುತ್ತೇನೆ. ಹೈಕೋರ್ಟ್ನಿಂದ ನಿರ್ದೇಶನ ಬರುತ್ತದೆ ಎಂದರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
ಹಾವೇರಿ: ಹಾನಗಲ್ಲ ಗ್ಯಾಂಗ್ ರೇಪ್ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್ಐಟಿಗೆ ಕೊಡಲಿಲ್ಲ. ಅದಕ್ಕಾಗಿ ನಾನು ಹೈಕೋರ್ಟ್ಗೆ ಹೋಗುತ್ತೇನೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಹಾಕುತ್ತೇನೆ. ಹೈಕೋರ್ಟ್ನಿಂದ ನಿರ್ದೇಶನ ಬರುತ್ತದೆ ಎಂದರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.
VRL MEDIA PRIVATE LIMITED
1ST FLOOR, GIRIRAJ ANNEXE, CTS NO: 167/2B, CIRCUIT HOUSE ROAD, HUBBALLI DHARWAD , KARNATAKA 580029
email: [email protected]
© Vijayavani