ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಮೇ 4 ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-826’ ಕಾರ್ಯಕ್ರಮ ಆಯೋಜಿಸಲಾಗಿದೆ.
ಪ್ರಾಧ್ಯಾಪಕ ವಿ.ಜಯಪ್ರಕಾಶ್ ಮಕ್ಕಳಿಗೆ ಕಥೆ ಹೇಳಲಿದ್ದಾರೆ.
ಕುವೆಂಪುನಗರದ ಕಲಾ ಸುರುಚಿ ಸಂಸ್ಥೆಯಲ್ಲಿ ಮೇ 4 ರಂದು ಸಂಜೆ 4.30ರಿಂದ 5.30ರವರೆಗೆ ಮಕ್ಕಳಿಗಾಗಿ ‘ಕಥೆ ಕೇಳೋಣ ಬನ್ನಿ-826’ ಕಾರ್ಯಕ್ರಮ ಆಯೋಜಿಸಲಾಗಿದೆ.
ಪ್ರಾಧ್ಯಾಪಕ ವಿ.ಜಯಪ್ರಕಾಶ್ ಮಕ್ಕಳಿಗೆ ಕಥೆ ಹೇಳಲಿದ್ದಾರೆ.