ಹುಬ್ಬಳ್ಳಿ : ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರು ಭಾನುವಾರದಂದು ವರೂರು ನವಗ್ರಹ ತೀರ್ಥಕ್ಷೇತ್ರಕ್ಕೆ ಭೇಟಿ ನೀಡಿ, ಜೈನಮುನಿ ಶ್ರೀ ಗುಣಧರನಂದಿ ಮಹಾರಾಜರ ದರ್ಶನ ಪಡೆದರು. ಶಾಸಕ ಎಂ.ಆರ್. ಪಾಟೀಲ ಹಾಜರಿದ್ದರು.
ಹುಬ್ಬಳ್ಳಿ : ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಅವರು ಭಾನುವಾರದಂದು ವರೂರು ನವಗ್ರಹ ತೀರ್ಥಕ್ಷೇತ್ರಕ್ಕೆ ಭೇಟಿ ನೀಡಿ, ಜೈನಮುನಿ ಶ್ರೀ ಗುಣಧರನಂದಿ ಮಹಾರಾಜರ ದರ್ಶನ ಪಡೆದರು. ಶಾಸಕ ಎಂ.ಆರ್. ಪಾಟೀಲ ಹಾಜರಿದ್ದರು.