ವರದಕ್ಷಿಣೆ ಕಿರುಕುಳ: ಮದ್ವೆಯಾದ ಒಂದೇ ವರ್ಷಕ್ಕೆ ದುರಂತ ಅಂತ್ಯ ಕಂಡ 19 ವರ್ಷದ ಯುವತಿ!

ತುಮಕೂರು: ಮದುವೆಯಾದ ಒಂದು ವರ್ಷಕ್ಕೆ 19 ವರ್ಷದ ಯುವತಿಯೊಬ್ಬಳು ಗಂಡನ ಮನೆಯಲ್ಲೇ ದುರಂತ ಅಂತ್ಯ ಕಂಡಿದ್ದಾಳೆ. ಐಶ್ವರ್ಯ (19) ಮೃತ ದುರ್ದೈವಿ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೆಳಗೊಂಡ್ಲು ಗ್ರಾಮದ ಉದಯ್ ಮತ್ತು ಅನಿತಾ ದಂಪತಿ ಪುತ್ರಿ ಐಶ್ವರ್ಯಳ ಮದುವೆ ಕಳೆದ ವರ್ಷ ಕುಣಿಗಲ್ ತಾಲೂಕಿನ ಕಾವೇರಿಪುರದ ನಿವಾಸಿ ನಾಗರಾಜು ಜತೆ ಆಗಿತ್ತು. ನಾಗರಾಜು ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದ. ದಂಪತಿ ಇಬ್ಬರೂ ತುಮಕೂರು ನಗರದ ಸರಸ್ವತಿ ಪುರಂನಲ್ಲಿ ವಾಸಿಸುತ್ತಿದ್ದರು. ಇದನ್ನೂ ಓದಿರಿ ಮಗಳ ಮದ್ವೆ ತಪ್ಪಿಸಲು ಪ್ರಿಯಕರನೊಂದಿಗೆ … Continue reading ವರದಕ್ಷಿಣೆ ಕಿರುಕುಳ: ಮದ್ವೆಯಾದ ಒಂದೇ ವರ್ಷಕ್ಕೆ ದುರಂತ ಅಂತ್ಯ ಕಂಡ 19 ವರ್ಷದ ಯುವತಿ!