ಬಿಎಸ್​ವೈ-ಹೈಕಮಾಂಡ್ ನಡುವೆ 2 ವರ್ಷಕ್ಕೆ ಒಪ್ಪಂದ ಆಗಿತ್ತು… ಬಿಜೆಪಿ ಸಂಸದರಿಂದಲೇ ಹೊರಬಿತ್ತು ಸ್ಫೋಟಕ ಮಾಹಿತಿ

ಚಾಮರಾಜನಗರ: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದೀಗ ಬಿಜೆಪಿ ಸಂಸದರೊಬ್ಬರು ಸ್ಫೋಟಕ ಮಾಹಿತಿ ಹೊರಹಾಕಿದ್ದು, ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ. ಸಿಎಂ ಸ್ಥಾನ ಕುರಿತು ಹೈಕಮಾಂಡ್ ಮತ್ತು ಬಿ.ಎಸ್​.ಯಡಿಯೂರಪ್ಪ ನಡುವೆ 2 ವರ್ಷಕ್ಕೆ ಅಗ್ರಿಮೆಂಟ್ ಆಗಿತ್ತು. ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಒಪ್ಪಂದ ಆಗಿತ್ತು. ಒಪ್ಪಂದದ ಪ್ರಕಾರ ಯಡಿಯೂರಪ್ಪ ಅವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಮುಖ್ಯ ಹುದ್ದೆಯಲ್ಲಿ … Continue reading ಬಿಎಸ್​ವೈ-ಹೈಕಮಾಂಡ್ ನಡುವೆ 2 ವರ್ಷಕ್ಕೆ ಒಪ್ಪಂದ ಆಗಿತ್ತು… ಬಿಜೆಪಿ ಸಂಸದರಿಂದಲೇ ಹೊರಬಿತ್ತು ಸ್ಫೋಟಕ ಮಾಹಿತಿ