ಬೈಕ್​ಗಾಗಿ ಪ್ರಾಣವನ್ನೇ ಬಿಟ್ಟ 21ರ ಯುವಕ!

ವಿಜಯನಗರ: ಬಾಳಿ ಬದುಕಬೇಕಿದ್ದ 21 ವರ್ಷದ ಯುವಕನೊಬ್ಬ ಬೈಕ್​ಗಾಗಿ ಪ್ರಾಣವನ್ನೇ ಬಿಟ್ಟಿದ್ದಾನೆ. ಇಂತಹ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಪೊತಲಕಟ್ಟಿ ಗ್ರಾಮದಲ್ಲಿ ಸಂಭವಿಸಿದೆ. ಸ್ವಾಮಿ(21) ಮೃತ ದುರ್ದೈವಿ. ಸ್ವಾಮಿಗೆ ಬೈಕ್​ ಅಂದ್ರೆ ಪಂಚಪ್ರಾಣ. ನನಗೂ ಒಂದು ಸ್ವಂತ ಬೈಕ್ ಬೇಕು, ಕೊಡಿಸು ಎಂದು ಅಪ್ಪನ ಬಳಿ ಹಲವು ಬಾರಿ ಕೇಳಿದ್ದ. ಆದರೆ, ಸದ್ಯಕ್ಕೆ ಬೇಡ ಮಗನೆ. ಮುಂದೆ ಕೊಡಿಸುವೆ.​ ಈಗ ಹಣ ಇಲ್ಲ ಎಂದು ತಂದೆ ಎಷ್ಟೇ ಹೇಳಿದರೂ ಆತ ಮಾತ್ರ ತನ್ನ ಹಠ ಬಿಡಲೇ … Continue reading ಬೈಕ್​ಗಾಗಿ ಪ್ರಾಣವನ್ನೇ ಬಿಟ್ಟ 21ರ ಯುವಕ!