ನಟ ಪುನೀತ್​ಗಾಗಿ 500 ಕಿ.ಮೀ. ಓಟಕ್ಕೆ ಮುಂದಾದ 3 ಮಕ್ಕಳ ತಾಯಿ! ಇವರ ಮಾತು ಕೇಳಿದ್ರೆ ಮನಸ್ಸು ಭಾರ

ಧಾರವಾಡ: ಮೂರು ಮಕ್ಕಳ ತಾಯಿಯೊಬ್ಬರು ನಟ ಪುನೀತ್ ರಾಜ್​ಕುಮಾರ್​ ಅವರ ನೆನಪಿಗಾಗಿ 500 ಕಿ.ಮೀ. ಓಟಕ್ಕೆ ಮುಂದಾಗಿದ್ದಾರೆ. ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದ ದಾಕ್ಷಾಯಣಿ ಉಮೇಶ ಪಾಟೀಲ ಎಂಬುವರಿಗೆ ಪುನೀತ್​ ರಾಜ್​ಕುಮಾರ್​ ಅಂದ್ರೆ ತುಂಬಾ ಇಷ್ಟ. ಪುನೀತ್​ರ ಕಟ್ಟ ಅಭಿಮಾನಿಯಾಗಿರುವ ದಾಕ್ಷಾಯಿಣಿ, ಸ್ವಗ್ರಾಮದಿಂದ ಪುನೀತ್​ರ ಸಮಾಧಿವರೆಗೂ ಅಂದರೆ ಮನಗುಂಡಿ ಗ್ರಾಮದಿಂದ ಬೆಂಗಳೂರಿನ ಕಂಠೀರವ ಸ್ಟುಡಿಯೋವರೆಗೂ ಓಟದ ಮೂಲಕ ಆಗಮಿಸಿ ಪುನೀತ್​ ರಾಜಕುಮಾರ್​ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ಈ ಕುರಿತು ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಾಕ್ಷಾಯಿಣಿ, ನಾನು … Continue reading ನಟ ಪುನೀತ್​ಗಾಗಿ 500 ಕಿ.ಮೀ. ಓಟಕ್ಕೆ ಮುಂದಾದ 3 ಮಕ್ಕಳ ತಾಯಿ! ಇವರ ಮಾತು ಕೇಳಿದ್ರೆ ಮನಸ್ಸು ಭಾರ