ನಟ ಪುನೀತ್​ಗಾಗಿ 500 ಕಿ.ಮೀ. ದೂರದಿಂದ ಓಟದ ಮೂಲಕವೇ ಬೆಂಗಳೂರಿಗೆ ಆಗಮಿಸುತ್ತಿದ್ದಾಳೆ 3 ಮಕ್ಕಳ ತಾಯಿ!

ಧಾರವಾಡ: ನಟ ಪುನೀತ್​ ರಾಜ್​ಕುಮಾರ್​ ನಿಧನರಾಗಿ ಇಂದಿಗೆ(ನ.29) ಒಂದು ತಿಂಗಳಾದರೂ ಅವರ ಅಭಿಮಾನಿಗಳ ಮನದ ನೋವು ಕಿಂಚಿತ್ತೂ ಕಡಿಮೆ ಆಗಿಲ್ಲ. ನಿತ್ಯ ಪುನೀತ್​ ಹೆಸರಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯುತ್ತಲೇ ಇವೆ. ಸಹಸ್ರಾರು ಸಂಖ್ಯೆಯ ಅಭಿಮಾನಿಗಳು ಕಂಠೀರವ ಸ್ಟುಡಿಯೋಗೆ ಬಂದು ಅಪ್ಪು ಸಮಾಧಿಯ ದರ್ಶನ ಪಡೆದು ಕಂಬನಿ ಮಿಡಿಯುತ್ತಲೇ ಇದ್ದಾರೆ. ಇದೀಗ ಮೂರು ಮಕ್ಕಳ ತಾಯಿಯೊಬ್ಬರು ನಟ ಪುನೀತ್ ರಾಜ್​ಕುಮಾರ್​ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು 500 ಕಿ.ಮೀ. ಓಟ ಆರಂಭಿಸಿದ್ದಾರೆ. ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದ ದಾಕ್ಷಾಯಣಿ ಉಮೇಶ … Continue reading ನಟ ಪುನೀತ್​ಗಾಗಿ 500 ಕಿ.ಮೀ. ದೂರದಿಂದ ಓಟದ ಮೂಲಕವೇ ಬೆಂಗಳೂರಿಗೆ ಆಗಮಿಸುತ್ತಿದ್ದಾಳೆ 3 ಮಕ್ಕಳ ತಾಯಿ!