ತುಮಕೂರು: ಶಿವಮೊಗ್ಗ ರೈಲ್ವೆ ನಿಲ್ದಾಣದ ಲಿಫ್ಟ್ನಲ್ಲಿ ಸಿಕ್ಕಿದ್ದ ಬರೋಬ್ಬರಿ 300 ಗ್ರಾಂ ಚಿನ್ನಾಭರಣವಿದ್ದ ಬ್ಯಾಗ್ ಅನ್ನು ವಾಪಸ್ ತಲುಪಿಸಿದ ತುಮಕೂರು ತಾಲೂಕು ವಕ್ಕೋಡಿಯ ಗುರುರಾಜ್ ಕಾಲಿಗೆ ಬಿದ್ದು ಬ್ಯಾಗ್ನ ವಾರಸುದಾರರು ಕೃತಜ್ಞತೆ ಅರ್ಪಿಸಿದ್ದಾರೆ. ಶಿವಮೊಗ್ಗದ ವಿನೋಬಾ ನಗರದ ನಿವಾಸಿ ಅರ್ಪಿತಾ ಅವರು 300 ಗ್ರಾಂ ಚಿನ್ನಾಭರಣವಿದ್ದ ಬ್ಯಾಗ್ ಅನ್ನು ಕಳೆದುಕೊಂಡು ಕಂಗಾಲಾಗಿದ್ದರು. ಚಿಂತಾಮಣಿಯಲ್ಲಿ ಸಂಬಂಧಿಕರ ಮದುವೆಗೆ ತೆರಳಿದ್ದ ಅರ್ಪಿತಾ ಕುಟುಂಬ, ರೈಲ್ವೆ ನಿಲ್ದಾಣದಲ್ಲಿ ಚಿನ್ನಾಭರಣವಿದ್ದ ಬ್ಯಾಗ್ ಕಳೆದುಕೊಂಡಿತ್ತು. ತುಮಕೂರು ನ್ಯಾಯಾಲಯದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿರುವ ಗುರುರಾಜ್, ಕಾರ್ಯನಿಮಿತ್ತ … Continue reading 300 ಗ್ರಾಂ ಚಿನ್ನಾಭರಣವಿದ್ದ ಬ್ಯಾಗನ್ನು ವಾರಸುದಾರರಿಗೆ ಒಪ್ಪಿಸಿದ ತುಮಕೂರಿನ ಗುರುರಾಜ್! ಕಣ್ಣೀರಿಟ್ಟು ಕೈಮುಗಿದ ಶಿವಮೊಗ್ಗದ ಮಹಿಳೆ
Copy and paste this URL into your WordPress site to embed
Copy and paste this code into your site to embed