300 ಗ್ರಾಂ ಚಿನ್ನಾಭರಣವಿದ್ದ ಬ್ಯಾಗನ್ನು ವಾರಸುದಾರರಿಗೆ ಒಪ್ಪಿಸಿದ ತುಮಕೂರಿನ ಗುರುರಾಜ್​! ಕಣ್ಣೀರಿಟ್ಟು ಕೈಮುಗಿದ ಶಿವಮೊಗ್ಗದ ಮಹಿಳೆ

ತುಮಕೂರು: ಶಿವಮೊಗ್ಗ ರೈಲ್ವೆ ನಿಲ್ದಾಣದ ಲಿಫ್ಟ್​ನಲ್ಲಿ ಸಿಕ್ಕಿದ್ದ ಬರೋಬ್ಬರಿ 300 ಗ್ರಾಂ ಚಿನ್ನಾಭರಣವಿದ್ದ ಬ್ಯಾಗ್​ ಅನ್ನು ವಾಪಸ್​ ತಲುಪಿಸಿದ ತುಮಕೂರು ತಾಲೂಕು ವಕ್ಕೋಡಿಯ ಗುರುರಾಜ್​ ಕಾಲಿಗೆ ಬಿದ್ದು ಬ್ಯಾಗ್​ನ​ ವಾರಸುದಾರರು ಕೃತಜ್ಞತೆ ಅರ್ಪಿಸಿದ್ದಾರೆ. ಶಿವಮೊಗ್ಗದ ವಿನೋಬಾ ನಗರದ ನಿವಾಸಿ ಅರ್ಪಿತಾ ಅವರು 300 ಗ್ರಾಂ ಚಿನ್ನಾಭರಣವಿದ್ದ ಬ್ಯಾಗ್ ಅನ್ನು​ ಕಳೆದುಕೊಂಡು ಕಂಗಾಲಾಗಿದ್ದರು. ಚಿಂತಾಮಣಿಯಲ್ಲಿ ಸಂಬಂಧಿಕರ ಮದುವೆಗೆ ತೆರಳಿದ್ದ ಅರ್ಪಿತಾ ಕುಟುಂಬ, ರೈಲ್ವೆ ನಿಲ್ದಾಣದಲ್ಲಿ ಚಿನ್ನಾಭರಣವಿದ್ದ ಬ್ಯಾಗ್​ ಕಳೆದುಕೊಂಡಿತ್ತು. ತುಮಕೂರು ನ್ಯಾಯಾಲಯದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿರುವ ಗುರುರಾಜ್​, ಕಾರ್ಯನಿಮಿತ್ತ … Continue reading 300 ಗ್ರಾಂ ಚಿನ್ನಾಭರಣವಿದ್ದ ಬ್ಯಾಗನ್ನು ವಾರಸುದಾರರಿಗೆ ಒಪ್ಪಿಸಿದ ತುಮಕೂರಿನ ಗುರುರಾಜ್​! ಕಣ್ಣೀರಿಟ್ಟು ಕೈಮುಗಿದ ಶಿವಮೊಗ್ಗದ ಮಹಿಳೆ