ಯಡಿಯೂರಪ್ಪ ಮುಂದೆ ಕಣ್ಣೀರಿಟ್ಟ ರೇಣುಕಾಚಾರ್ಯ! ಅನ್ಯಾಯ ಆಗಿದೆ…
ಬೆಂಗಳೂರು: ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಮತ್ತು ಸುರಪುರ ಶಾಸಕ ರಾಜೂಗೌಡ ಇಬ್ಬರೂ ಬಿ.ಎಸ್ ಯಡಿಯೂರಪ್ಪ ಮುಂದೆ ಕಣ್ಣೀರಿಟ್ಟಿದ್ದಾರೆ. ರೇಣುಕಾಚಾರ್ಯರು ಒಂದು ಹಂತದಲ್ಲಿ ಗದ್ಗದಿತರಾಗಿ ಕಣ್ಣೀರಿಟ್ಟಿದ್ದಾರೆ. ಸಚಿವ ಸ್ಥಾನ ಕೈತಪ್ಪುತ್ತಿದ್ದಂತೆ ಕಾವೇರಿ ನಿವಾಸದಲ್ಲಿ ಬಿಎಸ್ವೈ ಅವರನ್ನು ಭೇಟಿ ಮಾಡಿದ ಉಭಯ ಶಾಸಕರು, ಎರಡು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಈ ವೇಳೆ ಭಾವುಕರಾಗಿದ್ದ ರೇಣುಕಾಚಾರ್ಯ, ಒಂದು ಹಂತದಲ್ಲಿ ಗದ್ಗದಿತರಾಗಿ ಕಣ್ಣೀರಿಟ್ಟಿದ್ದಾರೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಆದರೂ ಸಚಿವ ಸ್ಥಾನ ಕೈತಪ್ಪಿರುವುದು ಏಕೆ? ನಾನು … Continue reading ಯಡಿಯೂರಪ್ಪ ಮುಂದೆ ಕಣ್ಣೀರಿಟ್ಟ ರೇಣುಕಾಚಾರ್ಯ! ಅನ್ಯಾಯ ಆಗಿದೆ…
Copy and paste this URL into your WordPress site to embed
Copy and paste this code into your site to embed