ಮೈಸೂರಲ್ಲಿ ಗ್ಯಾಂಗ್​ ರೇಪ್​: ಸಂತ್ರಸ್ತೆಯ ಗೆಳೆಯನ ವಿರುದ್ಧವೇ ಕೇಸ್​? ಸ್ಫೋಟಕ ತಿರುವು ಕೊಟ್ಟ ತಂದೆ-ಮಗನ ನಡೆ

ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಆ.25ರಂದು ಎಂಬಿಎ ವಿದ್ಯಾರ್ಥಿನಿ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಂದು ಆಸ್ಪತ್ರೆಯಿಂದ ಸಂತ್ರಸ್ತೆ ಡಿಸ್ಚಾರ್ಚ್​ ಆಗಿದ್ದು, ನನ್ನನ್ನು ಏನೂ ಕೇಳಬೇಡಿ, ನಾನು ದೂರು ಕೊಡಲ್ಲ ಎಂದು ಆಕೆ ಹೇಳುತ್ತಿದ್ದಾಳೆ. ಈ ಪ್ರಕರಣ ಸಂಬಂಧ ಐವರು ಯುವಕರನ್ನು ತಮಿಳುನಾಡಿನಲ್ಲಿ ಬಂಧಿಸಿದ ಪೊಲೀಸರು, ಮೈಸೂರಿಗೆ ಕರೆತಂದಿದ್ದಾರೆ. ಈ ಎಲ್ಲ ಬೆಳವಣಿಗೆ ನಡುವೆ ಸಂತ್ರಸ್ತೆಯ ಗೆಳೆಯನ ವಿರುದ್ಧವೇ ಕೇಸ್​ ದಾಖಲಿಸಲು ಸಿದ್ಧತೆ ನಡೆದಿದೆ. ಅಂದು ಘಟನೆ ನಡೆದಾಗ ಸಂತ್ರಸ್ತೆ ಜತೆಗಿದ್ದ … Continue reading ಮೈಸೂರಲ್ಲಿ ಗ್ಯಾಂಗ್​ ರೇಪ್​: ಸಂತ್ರಸ್ತೆಯ ಗೆಳೆಯನ ವಿರುದ್ಧವೇ ಕೇಸ್​? ಸ್ಫೋಟಕ ತಿರುವು ಕೊಟ್ಟ ತಂದೆ-ಮಗನ ನಡೆ