ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಜಾಲ ಸಕ್ರಿಯ! ಡಿಎಚ್​ಒ ನೇತೃತ್ವದ ತಂಡ ದಾಳಿ, ಗರ್ಭಿಣಿಯರಿಬ್ಬರ ರಕ್ಷಣೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಜಾಲ ಸಕ್ರಿಯವಾಗಿದೆಯಾ ಎಂಬ ಅನುಮಾನ ದಟ್ಟವಾಗಿ ಮೂಡಿದ್ದು, ಡಿಎಚ್ಒ ಡಾ.ಧನಂಜಯ ನೇತೃತ್ವದ ತಂಡ ಮನೆಯೊಂದರ ಮೇಲೆ ದಾಳಿ ಮಾಡಿದ ಪ್ರಕರಣ ಇದಕ್ಕೆ ಪುಷ್ಟಿ ನೀಡಿದೆ. ನಿಷೇಧದ ನಡುವೆಯೂ ಕೆಲ ನೀಚರು ಮಂಡ್ಯದಲ್ಲಿ ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದು, ಹೆಣ್ಣು ಮಗು ಎಂದು ಗೊತ್ತಾದ ಮೇಲೆ ಕೆಲವರು ಭ್ರೂಣ ಹತ್ಯೆಗೆ ಮುಂದಾಗುತ್ತಿದ್ದಾರೆ. ಹೆಣ್ಣು ಭ್ರೂಣ ಹತ್ಯೆಗಾಗಿ ಅಕ್ಕ-ಪಕ್ಕದ ಜಿಲ್ಲೆಯಿಂದಲೂ ಇಲ್ಲಿಗೆ ಗರ್ಭಿಣಿಯರನ್ನ ಕರೆತರಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ … Continue reading ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಜಾಲ ಸಕ್ರಿಯ! ಡಿಎಚ್​ಒ ನೇತೃತ್ವದ ತಂಡ ದಾಳಿ, ಗರ್ಭಿಣಿಯರಿಬ್ಬರ ರಕ್ಷಣೆ