ರಾಜೀನಾಮೆಗೆ ಆಗ್ರಹಿಸಿ ಗೃಹ ಸಚಿವರ ಮನೆಗೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಪ್ರವೀಣ್​ ಹತ್ಯೆ ಖಂಡಿಸಿ ಗೃಹ ಸಚಿವರ ಮನೆ ಮುಂದೆ ಜಮಾಯಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆಯಲು ಯತ್ನಿಸಿದರು. ಆದರೂ ಮನೆಯ ಗೇಟ್​ ತಳ್ಳಿ ಬಾಗಿಲ ಬಳಿಗೆ ಧಾವಿಸಿದ ಎಬಿವಿಪಿ ಕಾರ್ಯಕರ್ತರು, ಪ್ರವೀಣ್​ ಸಾವಿಗೆ ನ್ಯಾಯ ಬೇಕು. ಗೃಹ ಸಚಿವರು … Continue reading ರಾಜೀನಾಮೆಗೆ ಆಗ್ರಹಿಸಿ ಗೃಹ ಸಚಿವರ ಮನೆಗೆ ಎಬಿವಿಪಿ ಕಾರ್ಯಕರ್ತರ ಮುತ್ತಿಗೆ