ಅಪಘಾತದಲ್ಲಿ ಗ್ರಾಪಂ ಸದಸ್ಯ ಸಾವು: ದೀರ್ಘದಂಡ ನಮಸ್ಕಾರ ಹಾಕಿ ಗ್ರಾಮಸ್ಥರು ಪ್ರಾರ್ಥಿಸಿದರೂ ಫಲ ನೀಡಲಿಲ್ಲ ದೇವರು…

ಕಲಬುರಗಿ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಕೊನೆಯುಸಿರೆಳೆದರು. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮ ಪಂಚಾಯಿತಿ ಸದಸ್ಯ ಪರಮೇಶ್ವರ(35) ಮೃತರು. ಆ.26ರಂದು ಮಣ್ಣೂರು ಗ್ರಾಮದ ಹೊರವಲಯದಲ್ಲಿ ಬೈಕ್​ನಲ್ಲಿ ತೆರಳುವಾಗ ಅಪಘಾತ ಸಂಭವಿಸಿ ಪರಮೇಶ್ವರ ಗಂಭೀರ ಗಾಯಗೊಂಡಿದ್ದರು. ಕೂಡಲೇ ಸೋಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದ ಪರಮೇಶ್ವರ ಅವರನ್ನ ಕಂಡು ದುಃಖಿಸಿದ ಗ್ರಾಮಸ್ಥರು ಅವರು ಚೇತರಿಸಿಕೊಳ್ಳಬೇಕು, ಜೀವಂತವಾಗಿ ಗ್ರಾಮಕ್ಕೆ ಬರಲೆಂದು … Continue reading ಅಪಘಾತದಲ್ಲಿ ಗ್ರಾಪಂ ಸದಸ್ಯ ಸಾವು: ದೀರ್ಘದಂಡ ನಮಸ್ಕಾರ ಹಾಕಿ ಗ್ರಾಮಸ್ಥರು ಪ್ರಾರ್ಥಿಸಿದರೂ ಫಲ ನೀಡಲಿಲ್ಲ ದೇವರು…