More

    ರಾಮನಗರದಲ್ಲಿ ಪೊಲೀಸ್​ ಮುಖ್ಯಪೇದೆ ಸಾವು: ಮದ್ವೆ ವಾರ್ಷಿಕೋತ್ಸವದ ಮುನ್ನಾದಿನವೇ ದುರಂತ

    ರಾಮನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್​ ಮುಖ್ಯಪೇದೆಯೊಬ್ಬರು ಮೃತಪಟ್ಟ ಘಟನೆ ಬಿಡದಿಯ ಬೈರಮಂಗಲ ಕ್ರಾಸ್ ಬಳಿ ನಡೆದಿದೆ.

    ರಾಮನಗರ ತಾಲೂಕಿನ ತಿಮ್ಮೇಗೌಡನದೊಡ್ಡಿ ಗ್ರಾಮದ ಚಂದ್ರಶೇಖರ್ ಮೃತರು. ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದರು. ಭಾನುವಾರ ಸಂಜೆ ಕಗ್ಗಲೀಪುರದಿಂದ ಬೈನ್​ನಲ್ಲಿ ರಾಮನಗರಕ್ಕೆ ವಾಪಾಸ್ ಆಗುವ ವೇಳೆ ಅಪರಿಚಿತ ವಾಹನ ಡಿಕ್ಕಿಯೊಡೆದಿದೆ. ಸೋಮವಾರ ಚಂದ್ರಶೇಖರ್​ ಅವರ ವಿವಾಹ ವಾರ್ಷಿಕೋತ್ಸವ ಇತ್ತು. ಮುನ್ನಾದಿನವೇ ವಿಧಿ ಅವರ ಬಾಳಲ್ಲಿ ಆಟವಾಡಿಬಿಟ್ಟಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಇಡೀ ರಾತ್ರಿ ಗಂಡನ ಶವದ ಪಕ್ಕ ಮಲಗಿ ಹೈಡ್ರಾಮ… ಒಳ ಉಡುಪಲ್ಲಿ ಪತ್ನಿ ಬಚ್ಚಿಟ್ಟುಕೊಂಡ ಮಾಂಗಲ್ಯದ ಹಿಂದಿತ್ತು ಸ್ಫೋಟಕ ರಹಸ್ಯ

    250 ಅಭ್ಯರ್ಥಿಗಳು ಡೀಲ್?: ಪಿಎಸ್​ಐ ಹುದ್ದೆಗಾಗಿ ಹಣ ಕೊಟ್ಟವರಿಗೆ ಬಂಧನ ಭೀತಿ

    ರಾಜ್ಯದಲ್ಲಿ ಒಂದೇ ದಿನ ಇಬ್ಬರು ಪೊಲೀಸ್​ ಹೆಡ್​ಕಾನ್​ಸ್ಟೇಬಲ್ಸ್​ ಆತ್ಮಹತ್ಯೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts