ರಾಮನಗರದಲ್ಲಿ ಪೊಲೀಸ್​ ಮುಖ್ಯಪೇದೆ ಸಾವು: ಮದ್ವೆ ವಾರ್ಷಿಕೋತ್ಸವದ ಮುನ್ನಾದಿನವೇ ದುರಂತ

ರಾಮನಗರ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್​ ಮುಖ್ಯಪೇದೆಯೊಬ್ಬರು ಮೃತಪಟ್ಟ ಘಟನೆ ಬಿಡದಿಯ ಬೈರಮಂಗಲ ಕ್ರಾಸ್ ಬಳಿ ನಡೆದಿದೆ. ರಾಮನಗರ ತಾಲೂಕಿನ ತಿಮ್ಮೇಗೌಡನದೊಡ್ಡಿ ಗ್ರಾಮದ ಚಂದ್ರಶೇಖರ್ ಮೃತರು. ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಮುಖ್ಯಪೇದೆಯಾಗಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದರು. ಭಾನುವಾರ ಸಂಜೆ ಕಗ್ಗಲೀಪುರದಿಂದ ಬೈನ್​ನಲ್ಲಿ ರಾಮನಗರಕ್ಕೆ ವಾಪಾಸ್ ಆಗುವ ವೇಳೆ ಅಪರಿಚಿತ ವಾಹನ ಡಿಕ್ಕಿಯೊಡೆದಿದೆ. ಸೋಮವಾರ ಚಂದ್ರಶೇಖರ್​ ಅವರ ವಿವಾಹ ವಾರ್ಷಿಕೋತ್ಸವ ಇತ್ತು. ಮುನ್ನಾದಿನವೇ ವಿಧಿ ಅವರ ಬಾಳಲ್ಲಿ ಆಟವಾಡಿಬಿಟ್ಟಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇಡೀ … Continue reading ರಾಮನಗರದಲ್ಲಿ ಪೊಲೀಸ್​ ಮುಖ್ಯಪೇದೆ ಸಾವು: ಮದ್ವೆ ವಾರ್ಷಿಕೋತ್ಸವದ ಮುನ್ನಾದಿನವೇ ದುರಂತ