ಕಾರಿನಲ್ಲಿ ಕೂತು ನಟ ದರ್ಶನ್ ಮಹಿಳೆಗೆ ಕಿರುಕುಳಕೊಟ್ಟರು​: ಇಂದ್ರಜಿತ್​ ಲಂಕೇಶ್​ ಗಂಭೀರ ಆರೋಪ

ಬೆಂಗಳೂರು: ನಟ ದರ್ಶನ್​ ಕೇಸ್​ನಲ್ಲಿ ಸಿನಿಮಾ ನಿರ್ದೇಶಕ ಇಂದ್ರಜಿತ್​ ಲಂಕೇಶ್​ ಎಂಟ್ರಿಯಾಗಿದ್ದು, ಮೈಸೂರು ನಗರದಲ್ಲಿ ಪೊಲೀಸ್​ ಸ್ಟೇಷನ್​ಗಳು ಸೆಟಲ್​ಮೆಂಟ್​ ಸ್ಟೇಷನ್​ ಆಗಿದೆ. ಜನ ಸಾಮಾನ್ಯರಿಗೆ ನ್ಯಾಯವೇ ಸಿಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ. ಗುರುವಾರ ಬೆಳಗ್ಗೆ ಗೃಹ ಸಚಿವ ಬೊಮ್ಮಾಯಿ ಅವರನ್ನು ಭೇಟಿಯಾದ ಇಂದ್ರಜಿತ್​ ಲಂಕೇಶ್​, ದರ್ಶನ್ ಹೆಸರಲ್ಲಿ ವಂಚನೆ ಯತ್ನ ಪ್ರಕರಣ, ಮೈಸೂರಿನಲ್ಲಿ ನಡೆದಿರೋ ಗಲಾಟೆ, ಮೈಸೂರಿನ ಸ್ಟಾರ್ ಹೋಟೆಲ್ ಒಂದರಲ್ಲಿ ನಡೆದಿರೋ ದಲಿತನ ಮೇಲಿನ ಹಲ್ಲೆ, ಅಲ್ಲಿನ ಬೆಳವಣಿಗೆ ಕುರಿತು ಮಾಹಿತಿಯನ್ನೊಳಗೊಂಡ ಪತ್ರವನ್ನು ಕೊಟ್ಟರು. ಬಳಿಕ … Continue reading ಕಾರಿನಲ್ಲಿ ಕೂತು ನಟ ದರ್ಶನ್ ಮಹಿಳೆಗೆ ಕಿರುಕುಳಕೊಟ್ಟರು​: ಇಂದ್ರಜಿತ್​ ಲಂಕೇಶ್​ ಗಂಭೀರ ಆರೋಪ