More

    ನಟ ಜಗ್ಗೇಶ್ ಪುತ್ರ ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಅಪಘಾತ!

    ಚಿಕ್ಕಬಳ್ಳಾಪುರ: ಸ್ಯಾಂಡಲ್​ವುಡ್​ನ ಹಿರಿಯ ನಟ ಜಗ್ಗೇಶ್ ಪುತ್ರನ‌ ಐಷಾರಾಮಿ ಕಾರು ಗುರುವಾರ ಅಪಘಾತಕ್ಕೀಡಾಗಿದೆ.

    ನವರಸ ನಾಯಕ ಜಗ್ಗೇಶ್​ರ ಹಿರಿಯ ಪುತ್ರ ಯತಿರಾಜ್ ಚಲಾಯಿಸುತ್ತಿದ್ದ ಬಿಎಂಡಬ್ಲ್ಯು ಕಾರು ಚಿಕ್ಕಬಳ್ಳಾಪುರ ತಾಲೂಕು ರಾಷ್ಟ್ರೀಯ ಹೆದ್ದಾರಿ 7ರ ಅಗಲಗುರ್ಕಿ ಬಳಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಕಾರು ನುಜ್ಜು-ಗುಜ್ಜಾಗಿದೆ. ಚಿಕ್ಕಬಳ್ಳಾಪುರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗನ ಕಾರು ಹೇಗೆ ಅಪಘಾತಕ್ಕೀಡಾಯ್ತು ಎಂಬುದರ ಬಗ್ಗೆ ಜಗ್ಗೇಶ್​ ಟ್ವೀಟ್​ ಮೂಲಕ ತಿಳಿಸಿದ್ದಾರೆ.

    ನಟ ಜಗ್ಗೇಶ್ ಪುತ್ರ ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಅಪಘಾತ!

    ‘ಕರೊನಾ ಬಂದಾಗಿನಿಂದ ಹೊರ ಹೋಗಿಲ್ಲ, ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಮಗ ಯತಿರಾಜ ಹೋಗಿದ್ದ. ಅವನು ಪ್ರತಿಬಾರಿ ಅವನ ಇಷ್ಟದ ರಸ್ತೆ ಬೆಂಗಳೂರು- ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಹೋಗಿ ಬರುವಾಗ ಅಡ್ಡ ಬಂದ ನಾಯಿಯ ಪ್ರಾಣ ಕಾಪಾಡಲು ಹೋಗಿ ರಸ್ತೆ ವಿಭಜಕ್ಕೆ ಕಾರು ಡಿಕ್ಕಿಯಾಗಿ ಪಕ್ಕದ ರಸ್ತೆಗೆ ಬಿದ್ದಿದೆ. ರಾಯರ ದಯೆ ಮತ್ತು ನಿಮ್ಮ ಶುಭಹಾರೈಕೆ ನನ್ನ ಮಗ ಯತಿರಾಜನಿಗೆ ಸಣ್ಣ ಗಾಯ ಆಗಿಲ್ಲ’ ಎಂದು ಜಗ್ಗೇಶ್​ ಟ್ವೀಟ್ ಮಾಡಿದ್ದಾರೆ.

    ಮಹಿಳೆಯನ್ನ ನಗ್ನಗೊಳಿಸಿ ತೋಟದ ಮನೆಯಲ್ಲಿ ಕೂಡಿಹಾಕಿದ ಬಿಎಂಟಿಸಿ ಬಸ್​ ಚಾಲಕ! ಮುಂದಾಗಿದ್ದು ದುರಂತ

    ಹೊಲದಲ್ಲಿ ಮೈಮರೆತ ಪ್ರೇಮಿಗಳು! ವಿಡಿಯೋ ಚಿತ್ರೀಕರಿಸಿ, ಮರಕ್ಕೆ ಕಟ್ಟಿ ಹಿಂಸಿಸಿದ ಜನ… ಬೆಚ್ಚಿಬೀಳಿಸುತ್ತೆ ಭಯಾನಕ ಘಟನೆ

    ಅಮ್ಮ ಸತ್ತ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಅಪ್ಪ-ಮಕ್ಕಳು! ಸುಂದರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?

    ತಾವೇ ಕಟ್ಟಿಸಿದ್ದ ಕೃಷಿಹೊಂಡಕ್ಕೆ ಹಾರಿ 4 ಮಕ್ಕಳೊಂದಿಗೆ ಪ್ರಾಣಬಿಟ್ಟ ದಂಪತಿ! ಇವರ ಸ್ಟೋರಿ ಕೇಳಿದ್ರೆ ಕಣ್ಣೀರು ಬರುತ್ತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts