ರವೀಂದ್ರ ಕಲಾಕ್ಷೇತ್ರಕ್ಕೆ ಬಂದ ವಿಜಯ್​ ಪಾರ್ಥಿವ ಶರೀರ, ಸ್ನೇಹಿತನ ತೋಟದಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ವಿಜೇತ​ ನಟ ಸಂಚಾರಿ ವಿಜಯ್​ ಅವರು ಮಂಗಳವಾರ ಮುಂಜಾನೆ 3.34ಕ್ಕೆ ಬನ್ನೇರುಘಟ್ಟ ರಸ್ತೆಯ ಅಪೊಲೋ ಆಸ್ಪತ್ರೆಯಲ್ಲಿ ನಿಧನರಾದರು. ಬೆಳಗ್ಗೆ 8ಕ್ಕೆ ರವೀಂದ್ರ ಕಲಾಕ್ಷೇತ್ರದ ಆವರಣಕ್ಕೆ ವಿಜಯ್​ ಅವರ ಪಾರ್ಥಿವ ಶರೀರವನ್ನು ತರಲಾಗಿದ್ದು, ಅಂತಿಮ ದರ್ಶನ ಪಡೆಯಲು ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗಿದೆ. ಇಂದು ಬೆಳಗ್ಗೆ 10.30ರ ವರೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಚಾರಿ ವಿಜಯ್​ರ ಅಂತಿಮ ದರ್ಶನಕ್ಕೆ ಸರ್ಕಾರದ ಕಡೆಯಿಂದಲೇ ವ್ಯವಸ್ಥೆ ಮಾಡಲಾಗಿದ್ದು, ನಂತರ ಹುಟ್ಟೂರು ಚಿಕ್ಕಮಗಳೂರಿನ ಕಡೂರು ತಾಲೂಕಿನ ಪಂಚನಹಳ್ಳಿಗೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗುತ್ತೆ. … Continue reading ರವೀಂದ್ರ ಕಲಾಕ್ಷೇತ್ರಕ್ಕೆ ಬಂದ ವಿಜಯ್​ ಪಾರ್ಥಿವ ಶರೀರ, ಸ್ನೇಹಿತನ ತೋಟದಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ