ಯುವ ನಟನ ಬರ್ಬರ ಹತ್ಯೆ: ಕೆಲ ತಿಂಗಳ ಹಿಂದೆಯೇ ಪತ್ನಿ ಸಾವು, ಪುಟ್ಟ ಕಂದನೀಗ ತಬ್ಬಲಿ… ಮನಕಲಕುತ್ತೆ ಈ ಸ್ಟೋರಿ
ಬೆಂಗಳೂರು: ಚಿತ್ರರಂಗದಲ್ಲಿ ಹೆಸರು ಮಾಡಬೇಕೆಂದು ಕನಸು ಕಂಡಿದ್ದ ಮಂಡ್ಯ ಮೂಲದ ಯುವನಟ ಸತೀಶ್ ವಜ್ರ ಅವರನ್ನು ಶುಕ್ರವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಯುವತಿಯೊಬ್ಬಳನ್ನು ಪ್ರೀತಿಸಿ ಮದ್ವೆ ಆಗಿದ್ದ ಸತೀಶ್ಗೆ ಒಂದು ಮಗು ಕೂಡ ಇದೆ. ಆದರೆ, ಕೆಲ ತಿಂಗಳ ಹಿಂದೆ ಪತ್ನಿ ಮೃತಪಟ್ಟಿದ್ದರು. ಇದೀಗ ಸತೀಶ್ರನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿದ್ದು, ಅಪ್ಪ-ಅಮ್ಮನನ್ನು ಕಳೆದುಕೊಂಡ ಪುಟ್ಟ ಕಂದ ತಬ್ಬಲಿಯಾಗಿದೆ. ಪಾಂಡವಪುರ ತಾಲೂಕಿನ ಹಳೇಬೀಡು ಮೂಲದ ಸತೀಶ್, ಮೂರು ವರ್ಷಗಳಿಂದ ಆರ್.ಆರ್.ನಗರದ ಮನೆಯಲ್ಲಿ ಬಾಡಿಗೆಗೆ ವಾಸವಿದ್ದರು. ಪತ್ನಿ … Continue reading ಯುವ ನಟನ ಬರ್ಬರ ಹತ್ಯೆ: ಕೆಲ ತಿಂಗಳ ಹಿಂದೆಯೇ ಪತ್ನಿ ಸಾವು, ಪುಟ್ಟ ಕಂದನೀಗ ತಬ್ಬಲಿ… ಮನಕಲಕುತ್ತೆ ಈ ಸ್ಟೋರಿ
Copy and paste this URL into your WordPress site to embed
Copy and paste this code into your site to embed