ಶಕ್ತಿಧಾಮಕ್ಕೆ ನಟ ವಿಶಾಲ್​ ಭೇಟಿ: ಪ್ರತಿ ಮಕ್ಕಳಲ್ಲೂ ಒಂದೊಂದು ದೇವರನ್ನ ನೋಡಿದೆ…

ಮೈಸೂರು: ಶಕ್ತಿಧಾಮಕ್ಕೆ ಶನಿವಾರ ತಮಿಳು ನಟ ವಿಶಾಲ್ ಭೇಟಿ ನೀಡಿ ಮಕ್ಕಳೊಂದಿಗೆ ಕೆಲ ಕಾಲ ಕಳೆದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಶಾಲ್​, ನಾನು ಶಕ್ತಿಧಾಮದ ಸ್ವಯಂ ಸೇವಕನಾಗಿರುತ್ತೇನೆ. ಇದಕ್ಕೆ ಡಾ.ರಾಜ್ ಕುಮಾರ್​ ಕುಟುಂಬದವರು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಶಕ್ತಿಧಾಮ ನನಗೆ ದೇವಸ್ಥಾನದ ಅನುಭವ ನೀಡಿತ್ತು. ದೇವಸ್ಥಾನಕ್ಕೆ ಹೋದ್ರೆ ಒಂದು ದೇವರ ದರ್ಶನ ಪಡೆಯಬಹುದು. ಇಲ್ಲಿ ಪ್ರತಿ ಮಕ್ಕಳಲ್ಲೂ ಒಂದೊಂದು ದೇವರನ್ನ ನೋಡಿದೆ. ಮಕ್ಕಳು ತುಂಬಾ ಲವಲವಿಕೆಯಿಂದ ಇದ್ದಾರೆ. ಪುನೀತ್ ರಾಜ್​ಕುಮಾರ್ ಮತ್ತು ಗೀತಮ್ಮ ಅವರದ್ದು … Continue reading ಶಕ್ತಿಧಾಮಕ್ಕೆ ನಟ ವಿಶಾಲ್​ ಭೇಟಿ: ಪ್ರತಿ ಮಕ್ಕಳಲ್ಲೂ ಒಂದೊಂದು ದೇವರನ್ನ ನೋಡಿದೆ…