ಬೆಂಗಳೂರಲ್ಲಿ ರೋಗಿಯ ಪ್ರಾಣ ಉಳಿಸಲು ಸ್ವತಃ ತಾನೇ ಮೆಕ್ಯಾನಿಕ್ ಆದ ಪೊಲೀಸ್​! ತಪ್ಪಿತು ಅನಾಹುತ, ಪೇದೆ ಕಾರ್ಯಕ್ಕೆ ಶ್ಲಾಘನೆ

ಬೆಂಗಳೂರು: ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ರೋಗಿಯ ಪ್ರಾಣ ಉಳಿಸಲು ಸ್ವತಃ ತಾನೇ ಮೆಕ್ಯಾನಿಕ್ ಆದ ಸಂಚಾರಿ ಪೊಲೀಸ್ ಪೇದೆಯೊಬ್ಬರ ಸ್ಟೋರಿ ಇದು. ಸರಿಯಾದ ಸಮಯಕ್ಕೆ ಈ ಪೊಲೀಸಪ್ಪ ಬಾರದಿದ್ದಲ್ಲಿ ಅನಾಹುತ ಸಂಭವಿಸುತ್ತಿತ್ತು. ಅಷ್ಟರಲ್ಲಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ಸಿಬ್ಬಂದಿ ಕಾಸಪ್ಪ ಕಲ್ಲೂರು ಸಮಯ ಪ್ರಜ್ಞೆ ಮೆರೆದಿದ್ದು, ಇವರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರ್ತಿದೆ. ಅಷ್ಟಕ್ಕೂ ಪೊಲೀಸ್ ಸಿಬ್ಬಂದಿ ಮಾಡಿದ ಮತಹ್ವದ​ ಕಾರ್ಯ ಎಂತಹದ್ದು ಗೊತ್ತಾ? ಇದು ನಿನ್ನೆ(ಮಂಗಳವಾರ) ಬೆಂಗಳೂರಲ್ಲಿ ನಡೆದ ಘಟನೆ. ಗ್ಲೋಬಲ್ ಹಾಸ್ಪಿಟಲ್​ನಿಂದ … Continue reading ಬೆಂಗಳೂರಲ್ಲಿ ರೋಗಿಯ ಪ್ರಾಣ ಉಳಿಸಲು ಸ್ವತಃ ತಾನೇ ಮೆಕ್ಯಾನಿಕ್ ಆದ ಪೊಲೀಸ್​! ತಪ್ಪಿತು ಅನಾಹುತ, ಪೇದೆ ಕಾರ್ಯಕ್ಕೆ ಶ್ಲಾಘನೆ