ಅಮ್ಮ ಸತ್ತ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಅಪ್ಪ-ಮಕ್ಕಳು! ಸುಂದರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?

ಆನೇಕಲ್: 4 ಮಕ್ಕಳೊಂದಿಗೆ ಯಾದಗಿರಿಯಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ರಾಜ್ಯ ರಾಜಧಾನಿ ಸಮೀಪ ಸಂಭವಿಸಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ತಂದೆ ಮತ್ತು ಇಬ್ಬರು ಹೆಣ್ಣು ಮಕ್ಕಳು ನಿನ್ನೆ ರಾತ್ರಿ(ಮಂಗಳವಾರ) ನೇಣುಬಿಗಿದುಕೊಂಡು ಸತ್ತಿದ್ದಾರೆ. ನಾಗರಾಜ್, ಇವರ ಮಕ್ಕಳಾದ ಕೀರ್ತಿ ಮತ್ತು ಮೊನಿಷಾ ಮೃತ ದುರ್ದೈವಿಗಳು. ನಾಗರಾಜ್​ರ ಪತ್ನಿ ಕಳೆದ ತಿಂಗಳು ಮಹಾಮಾರಿ ಕರೊನಾಗೆ ಬಲಿಯಾಗಿದ್ದರು. ಇದನ್ನೂ ಓದಿರಿ ಮರ್ಯಾದೆಗೆ ಅಂಜಿ ವಿಜಯಪುರ ಮೂಲದ ಮೂವರು ಗೋವಾದಲ್ಲಿ ಆತ್ಮಹತ್ಯೆ! ಪ್ರಕರಣ … Continue reading ಅಮ್ಮ ಸತ್ತ ತಿಂಗಳಿಗೆ ಸಾವಿನ ಮನೆಯ ಕದ ತಟ್ಟಿದ ಅಪ್ಪ-ಮಕ್ಕಳು! ಸುಂದರ ಬದುಕಿಗೆ ಕೊಳ್ಳಿ ಇಟ್ಟಿದ್ಯಾರು?