ಕನ್ನಡ ಕಿರುತೆರೆಯಿಂದ 2 ವರ್ಷ ಅನಿರುದ್ಧ್​ ಬ್ಯಾನ್​? ಯಾವುದೇ ಧಾರಾವಾಹಿ, ಶೋಗೆ ಆಯ್ಕೆ ಮಾಡದಂತೆ ವಾಹಿನಿಗಳಿಗೆ ಪತ್ರ ಬರೆದ ಸಂಘ

ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಜೊತೆಜೊತೆಯಲಿ’ ಧಾರಾವಾಹಿಯಿಂದ, ನಾಯಕ ಅನಿರುದ್ಧ ಹೊರಬಂದಿದ್ದಾರೆ ಎಂಬ ಸುದ್ದಿಯೊಂದು ಶುಕ್ರವಾರ ವಿಪರೀತ ಚರ್ಚೆಯಾಗಿತ್ತು. ಇದೀಗ ಕನ್ನಡ ಕಿರುತೆರೆಯಿಂದಲೇ ಅನಿರುದ್ಧ್​ ಅವರನ್ನು 2 ವರ್ಷ ಬ್ಯಾನ್​ ಮಾಡಲಾಗಿದೆ ಎಂಬ ಸುದ್ದಿ ಬಂದಿದೆ. ಇದಕ್ಕೆ ಪೂರ ಎಂಬಂತೆ ‘ಯಾವುದೇ ಧಾರವಾಹಿ, ರಿಯಾಲಿಟಿ ಶೋಗಳಿಗೆ ಅನಿರುದ್ಧ್​ ಅವರನ್ನು ಆಯ್ಕೆ ಮಾಡಿಕೊಳ್ಳದೆ ನಿರ್ಮಾಪಕರ ಭಾವನೆಗೆ ಸ್ಪಂದಿಸಬೇಕೆಂದು’ ಎಂದು ಎಲ್ಲ ಕನ್ನಡ ಮನರಂಜನಾ ವಾಹಿನಿಗಳ ಮುಖ್ಯಸ್ಥರಿಗೆ ಕರ್ನಾಟಕ ಟೆಲಿವಿಷನ್ ಪ್ರೊಡ್ಯೂಸರ್ ಅಸೋಸಿಯೇಷನ್ ಬರೆದಿರುವ ಪತ್ರ ವೈರಲ್​ ಆಗಿದ್ದು, … Continue reading ಕನ್ನಡ ಕಿರುತೆರೆಯಿಂದ 2 ವರ್ಷ ಅನಿರುದ್ಧ್​ ಬ್ಯಾನ್​? ಯಾವುದೇ ಧಾರಾವಾಹಿ, ಶೋಗೆ ಆಯ್ಕೆ ಮಾಡದಂತೆ ವಾಹಿನಿಗಳಿಗೆ ಪತ್ರ ಬರೆದ ಸಂಘ