ಬೆಂಗಳೂರಿನ ದುರಂತ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಮತ್ತೊಂದು ಕುಟುಂಬ ಆತ್ಮಹತ್ಯೆ!
ದಾವಣಗೆರೆ: ಬೆಂಗಳೂರಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಮಾಸುವ ಮುನ್ನವೇ ಇಂತಹದ್ದೇ ಮತ್ತೊಂದು ದುರಂತ ದಾವಣಗೆರೆಯಲ್ಲಿ ಸಂಭವಿಸಿದೆ. ದಾವಣಗೆರೆಯ ಭಾರತ್ ಕಾಲನಿ ನಿವಾಸಿಗಳಾದ ಕೃಷ್ಣ ನಾಯಕ(35), ಇವರ ಪತ್ನಿ ಸುಮಾ(30), ಮಗು ಧ್ರುವ(6) ಮೃತ ದುರ್ದೈವಿಗಳು. ಈ ದುರ್ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಕೃಷ್ಣ ನಾಯಕ ಲಾರಿ ಚಾಲಕನಾಗಿದ್ದ. ಇವರ ಪತ್ನಿ ಸುಮಾಗೆ ಹಲವು ದಿನಗಳಿಂದ ಅನಾರೋಗ್ಯ ಕಾಡುತ್ತಿತ್ತು. ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ನಿರಂತರ ಅಲೆದಾಡುತ್ತಿದ್ದ ಕುಟುಂಬಕ್ಕೆ ಆರ್ಥಿಕ ಸಂಕಷ್ಟ ಎದುರಾಗಿತ್ತು. ಕೆಲ ತಿಂಗಳ ಹಿಂದೆ … Continue reading ಬೆಂಗಳೂರಿನ ದುರಂತ ಮಾಸುವ ಮುನ್ನವೇ ದಾವಣಗೆರೆಯಲ್ಲಿ ಮತ್ತೊಂದು ಕುಟುಂಬ ಆತ್ಮಹತ್ಯೆ!
Copy and paste this URL into your WordPress site to embed
Copy and paste this code into your site to embed