ಹಾಗೆಲ್ಲ ಮಾಡಿದ್ರೆ ಅಪ್ಪುಗೆ ದ್ರೋಹ ಮಾಡಿದಂತೆ, ಆ ವಿಷ್ಯ ಅವನೊಂದಿಗೆ ಮಣ್ಣಾಗ್ಬೇಕು ಅನ್ಕೊಂಡಿದ್ದ: ರಾಘಣ್ಣ
ಬೆಂಗಳೂರು: ನಟ ಪುನೀತ್ ರಾಜ್ಕುಮಾರ್ ಅವರು ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ತಿಂಗಳು. ಆದರೆ ಅವರ ಅಗಲಿಕೆ ನೋವು ಮಾತ್ರ ಕುಟುಂಬಸ್ಥರು ಮತ್ತು ಅಭಿಮಾನಿಗಳನ್ನು ಕಾಡುತ್ತಲೇ ಇದೆ. ಅಪ್ಪುಗಾಗಿ ಮನ ಮಿಡಿಯುತ್ತಲೇ ಇದೆ. ಒಂದು ತಿಂಗಳ ಪುಣ್ಯಸ್ಮರಣೆ ಹಿನ್ನೆಲೆ ಸೋಮವಾರ ಬೆಳಗ್ಗೆ ಕಂಠೀರ ಸ್ಟುಡಿಯೋಗೆ ಆಗಮಿಸಿದ ದೊಡ್ಮನೆ ಕುಟುಂಬಸ್ಥರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದರು. ಅಶ್ವಿನಿ ಪುನೀತ್ ರಾಜ್ಕುಮಾರ್, ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಸೇರಿ ಕುಟುಂಬ ಸದಸ್ಯರು ದೀಪ ಬೆಳಗಿ ಭಾವುಕರಾದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಘಣ್ಣ, … Continue reading ಹಾಗೆಲ್ಲ ಮಾಡಿದ್ರೆ ಅಪ್ಪುಗೆ ದ್ರೋಹ ಮಾಡಿದಂತೆ, ಆ ವಿಷ್ಯ ಅವನೊಂದಿಗೆ ಮಣ್ಣಾಗ್ಬೇಕು ಅನ್ಕೊಂಡಿದ್ದ: ರಾಘಣ್ಣ
Copy and paste this URL into your WordPress site to embed
Copy and paste this code into your site to embed