ಮನೆ ಅಂಗಳದಲ್ಲೇ ಅಪ್ಪು ಪುತ್ಥಳಿ ನಿರ್ಮಿಸಿಕೊಂಡ ಅಭಿಮಾನಿ! ಭಾವುಕರಾದ ಗ್ರಾಮಸ್ಥರು
ವಿಜಯಪುರ: ಅಭಿಮಾನಿಯೊಬ್ಬರು ತನ್ನ ಮನೆಯಂಗಳದಲ್ಲೇ ನಟ ಪುನೀತ್ ರಾಜ್ಕುಮಾರ್ ಅವರ ಪುತ್ಥಳಿ ನಿರ್ಮಿಸಿಕೊಂಡು ಅಭಿಮಾನ ಮೆರೆದಿದ್ದಾರೆ. ವಿಜಯ ನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಸಿದ್ದಾಪುರ ವಡ್ಡರಟ್ಟಿಯ ಪೂಜಾರಿ ರಾಮಜ್ಜರ ವಂಶದ ಸಮಾಜ ಸೇವಕ ಆರ್.ಟಿ.ನಾಗರಾಜ್ ಹಾಗೂ ಮಲ್ಲಮ್ಮ ದಂಪತಿ ಇಬ್ಬರೂ ಪುನೀತ್ರ ಕಟ್ಟಾ ಅಭಿಮಾನಿಗಳು. ಅಪ್ಪು ಮೇಲಿನ ಅಭಿಮಾನಕ್ಕೆ ತಮ್ಮ ಮನೆಯಂಗಳದಲ್ಲೇ ಪುತ್ಥಳಿ ಪ್ರತಿಷ್ಠಾಪಿಸಿದ್ದಾರೆ. ಇದನ್ನು ಕಂದ ಗ್ರಾಮಸ್ಥರು ಅಪ್ಪು ನೆನೆದು ಮತ್ತಷ್ಟು ಭಾವುಕರಾದರು. ಪುನೀತ್ ರಾಜ್ಕುಮಾರ್ರ ಪುತ್ಥಳಿಯನ್ನು ಮಾಜಿ ಶಾಸಕ ಕೆ.ವಿ.ರವೀಂದ್ರನಾಥ್ ಬಾಬು, ಕೆಪಿಸಿಸಿ ಸದಸ್ಯ … Continue reading ಮನೆ ಅಂಗಳದಲ್ಲೇ ಅಪ್ಪು ಪುತ್ಥಳಿ ನಿರ್ಮಿಸಿಕೊಂಡ ಅಭಿಮಾನಿ! ಭಾವುಕರಾದ ಗ್ರಾಮಸ್ಥರು
Copy and paste this URL into your WordPress site to embed
Copy and paste this code into your site to embed