ಅಪ್ಪು ಅಗಲಿಕೆ ನೋವಲ್ಲೂ ಅಭಿಮಾನಿಗಳಿಗೆ ಪತ್ರ ಬರೆದ ಅಶ್ವಿನಿ: ಇದನ್ನು ಓದಿ ಮತ್ತಷ್ಟು ಭಾವುಕರಾದ ಫ್ಯಾನ್ಸ್

ಬೆಂಗಳೂರು: ನಿನ್ನೆ(ನ.16) ಅರಮನೆ ಆವರಣದಲ್ಲಿ ನಡೆದ ‘ಪುನೀತ ನಮನ’ ಕಾರ್ಯಕ್ರಮದಲ್ಲಿ ಅಪ್ಪು ಪತ್ನಿ ಅಶ್ವಿನಿ, ಸಹೋದರರಾದ ಶಿವರಾಜ್​ಕುಮಾರ್​ ಮತ್ತು ರಾಘವೇಂದ್ರ ರಾಜ್​ಕುಮಾರ್​ ಅವರ ಕಣ್ಣೀರ ಕಟ್ಟೆ ಹೊಡೆದಿತ್ತು. ಎಷ್ಟೇ ತಡೆದರೂ ಕಣ್ಣೀರು ನಿಲ್ಲುತ್ತಲೇ ಇರಲಿಲ್ಲ. ವೇದಿಕೆಯಲ್ಲಿ ಶಿವಣ್ಣ, ರಾಘಣ್ಣ ಇಬ್ಬರೂ ಬಿಕ್ಕಿಬಿಕ್ಕಿ ಅಳುತ್ತಿದ್ದರು. ಪುನೀತ್​ ನಿಧರಾಗಿ 19 ದಿನ ಆದರೂ ಅಶ್ವಿನಿ ಮಾತ್ರ ಸಾರ್ವಜನಿಕವಾಗಿ ಒಂದು ಮಾತನ್ನೂ ಆಡಿಲ್ಲ. ಪುನೀತ ನಮನ ಕಾರ್ಯಕ್ರಮದಲ್ಲಿ ಅಶ್ವಿನಿ ಅವರು ಮಾತನಾಡುತ್ತಾರೆ ಎಂದೇ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದರು. ಆದರೆ ಅಲ್ಲೂ ಕೂಡ … Continue reading ಅಪ್ಪು ಅಗಲಿಕೆ ನೋವಲ್ಲೂ ಅಭಿಮಾನಿಗಳಿಗೆ ಪತ್ರ ಬರೆದ ಅಶ್ವಿನಿ: ಇದನ್ನು ಓದಿ ಮತ್ತಷ್ಟು ಭಾವುಕರಾದ ಫ್ಯಾನ್ಸ್