ಪರಸ್ಪರ ಮದ್ವೆಯಾಗಲು ನಿರ್ಧರಿಸಿದ್ದ ಬೆಂಗಳೂರಿನ ಶಾಲಾ ಬಾಲಕಿಯರು… ಇವರ ಕರುಣಾಜನಕ ಕಥೆ ಕೇಳಿದ್ರೆ ಕರುಳುಹಿಂಡುತ್ತೆ…

ಬೆಂಗಳೂರು: ಬೆಂಗಳೂರಿನ ಸ್ಕೂಲ್​-ಹಾಸ್ಟೆಲ್​ನಿಂದ ನಾಪತ್ತೆಯಾಗಿದ್ದ ಮೂವರು ವಿದ್ಯಾಥಿನಿಯರು 20 ದಿನಗಳ ಬಳಿಕ ಚೆನ್ನೈನಲ್ಲಿ ಪತ್ತೆಯಾಗಿದ್ದಾರೆ. ತಮಿಳುನಾಡು ಪೊಲೀಸರು ಬಾಲಕಿಯರನ್ನು ಬೆಂಗಳೂರಿಗೆ ಕರೆತಂದು ಪಾಲಕರ ಬಳಿಗೆ ಸೇರಿಸಿದ್ದಾರೆ. ಮೂವರ ಪೈಕಿ ಇಬ್ಬರು ಬಾಲಕಿಯರು ಪರಸ್ಪರ ಮದುವೆಯಾಗಲು ನಿರ್ಧರಿಸಿದ್ದರೆಂಬ ಸಂಗತಿ ವಿಚಾರಣೆಯಲ್ಲಿ ಗೊತ್ತಾಗಿದೆ! ಮತ್ತೊಬ್ಬ ಬಾಲಕಿಗೆ ಮಲತಾಯಿಯ ಮಕ್ಕಳಿಂದ ಕೊಲೆ ಬೆದರಿಕೆ ಬಂದಿತ್ತು! ಅಷ್ಟೇ ಅಲ್ಲ, ಜ್ಯೋತಿಷಿಯೊಬ್ಬ ನೀನು ಕೊಲೆ ಆಗುತ್ತೀಯಾ… ಎಂದು ಎಂದು ಭವಿಷ್ಯ ನುಡಿದಿದ್ದ… ಎಂಬ ಆಘಾತಕಾರಿ ವಿಚಾರವೂ ಗೊತ್ತಾಗಿದೆ. ಈ ಮೂವರು ಬಾಲಕಿಯರು ಅನುಭವಿಸಿದ ನೋವು-ವ್ಯಥೆಯನ್ನ … Continue reading ಪರಸ್ಪರ ಮದ್ವೆಯಾಗಲು ನಿರ್ಧರಿಸಿದ್ದ ಬೆಂಗಳೂರಿನ ಶಾಲಾ ಬಾಲಕಿಯರು… ಇವರ ಕರುಣಾಜನಕ ಕಥೆ ಕೇಳಿದ್ರೆ ಕರುಳುಹಿಂಡುತ್ತೆ…