More

    ಮಂಡ್ಯ ಯುವಕನ ಮತಾಂತರ: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಬಂಧನ

    ಬೆಂಗಳೂರು: ಮಂಡ್ಯ ಮೂಲದ ಯುವಕನೊಬ್ಬನನ್ನು ಬಲವಂತವಾಗಿ ಮತಾಂತರ ಮಾಡಿದ ಪ್ರಕರಣದ ಪ್ರಮುಖ ಆರೋಪಿ, ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಅನ್ಸರ್ ಪಾಷಾ ಎಂಬುವರನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ.

    ಇತ್ತೀಚಿಗೆ ಮಂಡ್ಯ ಮೂಲದ ಯುವಕನೊಬ್ಬ ಮತಾಂತರ ಕೂಪಕ್ಕೆ ಸಿಲುಕಿ ಅನುಭವಿಸಿದ್ದ ನೋವನ್ನು ವಿಡಿಯೋ ಮೂಲಕ ಎಳೆಎಳೆಯಾಗಿ ಬಿಚ್ಚಿಟ್ಟಿದ್ದ. ಈ ವಿಡಿಯೋ ವೈರಲ್​ ಆಗಿತ್ತು. ಈ ಪ್ರಕರಣ ಸಂಬಂಧ ನಿನ್ನೆ(ಬುಧವಾರ)ನಯಾಜ್ ಪಾಷ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇಂದು(ಗುರುವಾರ) ಮುಂಜಾನೆ ಅನ್ಸರ್ ಪಾಷನನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಕೇಸ್​ನಲ್ಲಿ ಇದುವರೆಗೂ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

    ಹಾಸನಾಂಬೆ ಜಾತ್ರಾ ಮಹೋತ್ಸವ: ಗರ್ಭಗುಡಿಯ ಬಾಗಿಲು ತೆರೆಯುತ್ತಿದ್ದಂತೆ ಮೊಳಗಿತು ಜಯಘೋಷ…

    ರಾಜ್ಯಾದ್ಯಂತ ‘ಪುನೀತ್ ಫುಡ್ ಫೆಸ್ಟಿವಲ್’! ಅಪ್ಪು ಇಷ್ಟಪಡುತ್ತಿದ್ದ ಎಲ್ಲ ರೀತಿಯ ಆಹಾರ ಸವಿಯಲು ಫ್ಯಾನ್ಸ್​ಗೆ ಅವಕಾಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts