ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್​ ಹತ್ಯೆ!

ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಅವರನ್ನ ದುಷ್ಕರ್ಮಿಗಳು ಗುರುವಾರ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ರೇಖಾ ಛಲವಾದಿಪಾಳ್ಯದ 138ನೇ ವಾರ್ಡ್​ನ ಸದಸ್ಯೆಯಾಗಿದ್ದರು. ಇವರ ಪತಿ ಕದಿರೇಶ್ ಅವರನ್ನು ಮನೆ ಸಮೀಪದ ಮುನೇಶ್ವರ ದೇವಸ್ಥಾನದ ಬಳಿ 2018ರ ಫೆಬ್ರವರಿ 8ರಂದು ಆಟೋದಲ್ಲಿ ಬಂದ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದರು. ಕದಿರೇಶ್​ರ ಸಹೋದರರು ಮತ್ತು ಸಾರ್ವಜನಿಕರ ಕಣ್ಣೆದುರಲ್ಲೇ ಈ ಹತ್ಯೆ ನಡೆದಿತ್ತು. ಇಂದು ಬೆಳಗ್ಗೆ ಛಲವಾದಿಪಾಳ್ಯದ ಫ್ಲವರ್​ ಗಾರ್ಡನ್​ನಲ್ಲಿ ಮನೆಯಲ್ಲಿದ್ದ ರೇಖಾ ಕದಿರೇಶ್ ಅವರನ್ನು ಹೊರ … Continue reading ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್​ ಹತ್ಯೆ!