ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ!
ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಅವರನ್ನ ದುಷ್ಕರ್ಮಿಗಳು ಗುರುವಾರ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ರೇಖಾ ಛಲವಾದಿಪಾಳ್ಯದ 138ನೇ ವಾರ್ಡ್ನ ಸದಸ್ಯೆಯಾಗಿದ್ದರು. ಇವರ ಪತಿ ಕದಿರೇಶ್ ಅವರನ್ನು ಮನೆ ಸಮೀಪದ ಮುನೇಶ್ವರ ದೇವಸ್ಥಾನದ ಬಳಿ 2018ರ ಫೆಬ್ರವರಿ 8ರಂದು ಆಟೋದಲ್ಲಿ ಬಂದ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದರು. ಕದಿರೇಶ್ರ ಸಹೋದರರು ಮತ್ತು ಸಾರ್ವಜನಿಕರ ಕಣ್ಣೆದುರಲ್ಲೇ ಈ ಹತ್ಯೆ ನಡೆದಿತ್ತು. ಇಂದು ಬೆಳಗ್ಗೆ ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ನಲ್ಲಿ ಮನೆಯಲ್ಲಿದ್ದ ರೇಖಾ ಕದಿರೇಶ್ ಅವರನ್ನು ಹೊರ … Continue reading ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್ ಹತ್ಯೆ!
Copy and paste this URL into your WordPress site to embed
Copy and paste this code into your site to embed