ಮದ್ವೆ ಮಂಟಪಕ್ಕೆ ಹೊರಡುವ ಮುನ್ನವೇ ವರ ಮನೆಯಲ್ಲಿ ದುರಂತ: ಅಯ್ಯೋ ವಿಧಿಯೇ ಇನ್ನೊಂದು ದಿನ ಬಿಡಬಾರದಿತ್ತೇ…

ಭದ್ರಾವತಿ: ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಇಷ್ಟೊತ್ತಿಗೆ ಆ ಮನೆಯವರೆಲ್ಲೂ ಮದ್ವೆ ಸಂಭ್ರಮದಲ್ಲಿ ಮಿಂದೇಳುತ್ತಿದ್ದರು. ಆದರೆ, ವಿಧಿಯಾಟವೇ ಬೇರೆ ಇತ್ತು… ಮದುವೆ ಚಪ್ಪರದ ಶಾಸ್ತ್ರ ಮುಗಿಸಿ ಇನ್ನೇನು ಕಲ್ಯಾಣ ಮಂಟಪಕ್ಕೆ ಹೋಗಬೇಕು ಅನ್ನುವಷ್ಟರಲ್ಲಿ ದುರಂತ ಸಂಭವಿಸಿದೆ. ವರನ ಮನೆಯಲ್ಲಿ ಸ್ಮಶಾನ ಮೌನ ಆವರಿಸಿದೆ. ಮಾವನ ಸಾವಿನ ಸುದ್ದಿ ಕೇಳಿ ಅತ್ತ ಮದುಮಗಳೂ ಆಘಾತಗೊಂಡಿದ್ದಾಳೆ… ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇಂತಹ ಮನಕಲಕುವ ಘಟನೆ ಭದ್ರಾವತಿಯಲ್ಲಿ ಸಂಭವಿಸಿದ್ದು, ಸ್ಥಳೀಯರು, ಸಂಬಂಧಿಕರೂ ಮರುಕಪಡುತ್ತಿದ್ದಾರೆ. ಭದ್ರಾವತಿ ನಗರದ ಉಜ್ಜನೀಪುರದ ಕೃಷಿಕ ಬೋರೇಗೌಡರ ಮಗನ … Continue reading ಮದ್ವೆ ಮಂಟಪಕ್ಕೆ ಹೊರಡುವ ಮುನ್ನವೇ ವರ ಮನೆಯಲ್ಲಿ ದುರಂತ: ಅಯ್ಯೋ ವಿಧಿಯೇ ಇನ್ನೊಂದು ದಿನ ಬಿಡಬಾರದಿತ್ತೇ…