ಬೆಂಗಳೂರು: ಕೇಂದ್ರದ ಕೃಷಿ ಕಾನೂನು ವಿರೋಧಿಸಿ ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚಾವು ಕರೆ ನೀಡಿದ್ದ ಭಾರತ್ ಬಂದ್ಗೆ ರಾಜ್ಯಾದ್ಯಂತ ರೈತ ಸಂಘಗಳು ಬೆಂಬಲ ಸೂಚಿಸಿದ್ದು, ಕೆಲವೆಡೆ ಕತ್ತೆ ಮತ್ತು ಎಮ್ಮೆಗಳನ್ನೂ ಕರೆತಂದು ಪ್ರತಿಭಟನಾನಿರತರು ಗಮನ ಸೆಳೆದರು.
ಧಾರವಾಡದ ಜ್ಯುಬಿಲಿ ಸರ್ಕಲ್ಗೆ ಎಮ್ಮೆಗಳ ಸಮೇತ ಬಂದ ಜಯ ಕರ್ನಾಟಕ ಸಂಘಟನೆಯು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ಹೊರಹಾಕಿದರು. ಬೆಳಗ್ಗೆಯೇ ಜ್ಯುಬಿಲಿ ಸರ್ಕಲ್ ಅನ್ನು ಬಂದ್ ಮಾಡಿ ವಿವಿಧ ಸಂಘಟನೆಗಳು ಪ್ರತಿಭಟನಾ ಸಭೆ ನಡೆಸಿದವು.
ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಕತ್ತೆಗಳನ್ನು ಮೆರವಣಿಗೆ ಮಾಡಿಕೊಂಡು ಬಂದ ರೈತ ಸಂಘದ ಮುಖಂಡರು ಪ್ರಧಾನಿಯನ್ನು ಕತ್ತೆಗೆ ಹೋಲಿಸಿ ಪ್ರತಿಭಟನೆ ನಡೆಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳಿಗೂ ತಟ್ಟಿದ ಭಾರತ್ ಬಂದ್ ಬಿಸಿ: ಟಂಟಂನಲ್ಲಿ ವಿದ್ಯಾರ್ಥಿಗಳನ್ನು ಕಳುಹಿಸಿದ ರೈತರು
ಪ್ರಿಯಕರನೊಂದಿಗೆ ಕಬ್ಬಾಳು ಬೆಟ್ಟದಿಂದ ಹಾರಿ ಪ್ರಾಣಬಿಟ್ಟ ವಿವಾಹಿತೆ! 4 ದಿನದ ಬಳಿಕ ಬೆಚ್ಚಿಬಿದ್ದ ಸ್ಥಳೀಯರು
ಟ್ಯೂಷನ್ ಮುಗಿಸಿ ಮನೆಗೆ ಬಂದ ಬಾಲಕ ಚೀರಾಡುತ್ತಾ ಹೊರ ಓಡಿದ… ಒಳಹೊಕ್ಕ ಸ್ಥಳೀಯರಿಗೆ ಕಾದಿತ್ತು ಶಾಕ್!
ಪ್ರಿಯಕರನ ಕೊಲ್ಲಲು ಮತ್ತೊಬ್ಬನೊಂದಿಗೆ ವಿವಾಹಿತೆಯ ಕಾಮದಾಟ: ಬೆಚ್ಚಿಬೀಳಿಸುತ್ತೆ ಇವಳ ಅಸಲಿ ಮುಖ!