ಬಳ್ಳಾರಿಯಲ್ಲಿ ಭಾರತ್ ಜೋಡೋ ಯಾತ್ರೆ ಸಮಾವೇಶ: ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಾಂಸ್ಕೃತಿಕ ಕಲರವ
ಬಳ್ಳಾರಿ: ಭಾರತ್ ಜೋಡೋ ಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕರ್ನಾಟಕದಲ್ಲಿ ಅಭೂತಪೂರ್ವ ಬೆಂಬಲ ಸಿಕ್ಕಿದ್ದು, ಬಳ್ಳಾರಿಯಲ್ಲಿ ಸಹಸ್ರಾರು ಜನರ ಸಮ್ಮುಖದಲ್ಲಿ ಕಾಂಗ್ರೆಸ್ನ ಬೃಹತ್ ಸಮಾವೇಶ ನಡೆಯುತ್ತಿದೆ. ನಗರದ ಮುನ್ಸಿಪಲ್ ಮೈದಾನದಲ್ಲಿ ನಡೆಯುತ್ತಿರುವ ಬೃಹತ್ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಜಸ್ಥಾನ ಸಿಎಂ ಅಶೋಕ ಗೆಹ್ಲೋಟ್, ಚತ್ತೀಸ್ಗಡ ಮುಖ್ಯಮಂತ್ರಿ ಬೂಪೇಶ್ ಬಾಬಲೆ, ಎಐಸಿಸಿ ಪ್ರಮುಖರಾದ ಕಮಲ್ ನಾಥ್, ದಿಗ್ವಿಜಯ್ ಸಿಂಗ್, ಮಲ್ಲಿಕಾರ್ಜುನ ಖರ್ಗೆ, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್, ಮಾಜಿ ಸಿಎಂ … Continue reading ಬಳ್ಳಾರಿಯಲ್ಲಿ ಭಾರತ್ ಜೋಡೋ ಯಾತ್ರೆ ಸಮಾವೇಶ: ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಾಂಸ್ಕೃತಿಕ ಕಲರವ
Copy and paste this URL into your WordPress site to embed
Copy and paste this code into your site to embed