ಬಿಡದಿಯಲ್ಲಿ ನಕಲಿ ಮೊಮ್ಮಗಳನ್ನು ಬ್ಯಾಂಕ್​ಗೆ ಕರೆತಂದು 5 ಲಕ್ಷ ರೂ. ಕಬಳಿಸಿದ ದಂಪತಿ! ಇಂಥವರೂ ಇರ್ತಾರೆ ಹುಷಾರ್!

ಬಿಡದಿ(ರಾಮನಗರ): ಅಜ್ಜಿಯೊಬ್ಬರು ಮೊಮ್ಮಗಳ ಹೆಸರಿನಲ್ಲಿ ಬ್ಯಾಂಕ್​ನಲ್ಲಿಟ್ಟಿದ್ದ ಹಣವನ್ನು ಕಬಳಿಸಲು ಅಜ್ಜಿಯ ಸಂಬಂಧಿಕ ದಂಪತಿ ನಕಲಿ ದಾಖಲೆ ಹಾಗೂ ನಕಲಿ ಮೊಮ್ಮಗಳನ್ನು ಬ್ಯಾಂಕ್​ಗೆ ಕರೆತಂದು ಹಣ ವರ್ಗಾವಣೆ ಮಾಡಿಸಿಕೊಂಡಿರುವ ಪ್ರಕರಣ ರಾಮನಗರ ಜಿಲ್ಲೆ ಬಿಡದಿಯಲ್ಲಿ ನಡೆದಿದೆ. ರಾಮನಹಳ್ಳಿಯ ವೃದ್ಧೆ ನಂಜಮ್ಮ ಅವರು ಬಿಡದಿಯ ಕೆನರಾ ಬ್ಯಾಂಕ್​ನಲ್ಲಿ ಮೊಮ್ಮಗಳು ಜ್ಞಾನೇಶ್ವರಿ ಹೆಸರಿನಲ್ಲಿ 5 ಲಕ್ಷ ರೂ.ಗಳನ್ನು ಠೇವಣಿ ಇಟ್ಟಿದ್ದರು. ನಂತರ ನಂಜಮ್ಮ ಮೃತಪಟ್ಟಿದ್ದರು. ಇದಾದ ಕೆಲ ದಿನಗಳ ನಂತರ ರತ್ಮಮ್ಮ ಮತ್ತು ಜಗದೀಶ್​ ಎಂಬುವರು ಬ್ಯಾಂಕ್​ಗೆ ಜ್ಞಾನೇಶ್ವರಿ ಹೆಸರಿನ ಮಗಳನ್ನು … Continue reading ಬಿಡದಿಯಲ್ಲಿ ನಕಲಿ ಮೊಮ್ಮಗಳನ್ನು ಬ್ಯಾಂಕ್​ಗೆ ಕರೆತಂದು 5 ಲಕ್ಷ ರೂ. ಕಬಳಿಸಿದ ದಂಪತಿ! ಇಂಥವರೂ ಇರ್ತಾರೆ ಹುಷಾರ್!