ಬಿಡದಿಯಲ್ಲಿ ನಕಲಿ ಮೊಮ್ಮಗಳನ್ನು ಬ್ಯಾಂಕ್ಗೆ ಕರೆತಂದು 5 ಲಕ್ಷ ರೂ. ಕಬಳಿಸಿದ ದಂಪತಿ! ಇಂಥವರೂ ಇರ್ತಾರೆ ಹುಷಾರ್!
ಬಿಡದಿ(ರಾಮನಗರ): ಅಜ್ಜಿಯೊಬ್ಬರು ಮೊಮ್ಮಗಳ ಹೆಸರಿನಲ್ಲಿ ಬ್ಯಾಂಕ್ನಲ್ಲಿಟ್ಟಿದ್ದ ಹಣವನ್ನು ಕಬಳಿಸಲು ಅಜ್ಜಿಯ ಸಂಬಂಧಿಕ ದಂಪತಿ ನಕಲಿ ದಾಖಲೆ ಹಾಗೂ ನಕಲಿ ಮೊಮ್ಮಗಳನ್ನು ಬ್ಯಾಂಕ್ಗೆ ಕರೆತಂದು ಹಣ ವರ್ಗಾವಣೆ ಮಾಡಿಸಿಕೊಂಡಿರುವ ಪ್ರಕರಣ ರಾಮನಗರ ಜಿಲ್ಲೆ ಬಿಡದಿಯಲ್ಲಿ ನಡೆದಿದೆ. ರಾಮನಹಳ್ಳಿಯ ವೃದ್ಧೆ ನಂಜಮ್ಮ ಅವರು ಬಿಡದಿಯ ಕೆನರಾ ಬ್ಯಾಂಕ್ನಲ್ಲಿ ಮೊಮ್ಮಗಳು ಜ್ಞಾನೇಶ್ವರಿ ಹೆಸರಿನಲ್ಲಿ 5 ಲಕ್ಷ ರೂ.ಗಳನ್ನು ಠೇವಣಿ ಇಟ್ಟಿದ್ದರು. ನಂತರ ನಂಜಮ್ಮ ಮೃತಪಟ್ಟಿದ್ದರು. ಇದಾದ ಕೆಲ ದಿನಗಳ ನಂತರ ರತ್ಮಮ್ಮ ಮತ್ತು ಜಗದೀಶ್ ಎಂಬುವರು ಬ್ಯಾಂಕ್ಗೆ ಜ್ಞಾನೇಶ್ವರಿ ಹೆಸರಿನ ಮಗಳನ್ನು … Continue reading ಬಿಡದಿಯಲ್ಲಿ ನಕಲಿ ಮೊಮ್ಮಗಳನ್ನು ಬ್ಯಾಂಕ್ಗೆ ಕರೆತಂದು 5 ಲಕ್ಷ ರೂ. ಕಬಳಿಸಿದ ದಂಪತಿ! ಇಂಥವರೂ ಇರ್ತಾರೆ ಹುಷಾರ್!
Copy and paste this URL into your WordPress site to embed
Copy and paste this code into your site to embed