ಧರ್ಮಸ್ಥಳದ ಧರ್ಮಾಧಿಕಾರಿಯವರ ಸರಳತೆಗೆ ಮಾರುಹೋದ ಬೈಕರ್; ನಗುನಗುತ್ತಲೇ ಮಾತಾಡಿ ತಿಂಡಿಯನ್ನೂ ಕೊಟ್ಟ ವೀರೇಂದ್ರ ಹೆಗ್ಗಡೆ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗ್ಗಡೆ ಅವರ ಸರಳತೆ ಎಲ್ಲರಿಗೂ ಗೊತ್ತಿರುವಂಥದ್ದೇ. ಅದು ಆಗಾಗ ಹಲವರಿಗೆ ಹಲವು ರೀತಿಯಲ್ಲಿ ಅನುಭವಕ್ಕೆ ಬರುವ ಜತೆಗೆ ಉಳಿದವರ ಅರಿವಿಗೂ ಬರುತ್ತಿರುತ್ತದೆ. ಅಂಥದ್ದೇ ಒಂದು ಅನುಭವಕ್ಕೆ ಬೈಕರ್ ಒಬ್ಬರು ಪಾತ್ರರಾಗಿದ್ದು, ಆ ಖುಷಿಯನ್ನು ವಿಡಿಯೋ ಸಮೇತ ಹಂಚಿಕೊಂಡಿದ್ದಾರೆ. ಖಾಸಗಿ ಸಂಸ್ಥೆಯ ಉದ್ಯೋಗಿ, ಬೈಕ್ ಬಗ್ಗೆ ಪ್ಯಾಷನ್ ಇರುವ ಕಾರ್ತಿಕ್ ಗಣಪತಿ ಎಂಬವರು ತಮ್ಮ ಅತ್ಯಾಧುನಿಕ ಬೆನೆಲ್ಲಿ ಟಿಆರ್​ಕೆ ಬೈಕ್​ನಲ್ಲಿ ಸಾಗುತ್ತಿದ್ದಾಗ ಮಾರ್ಗಮಧ್ಯೆ ಕಾರು ನಿಲ್ಲಿಸಿಕೊಂಡಿದ್ದ ಶ್ರೀವೀರೇಂದ್ರ ಹೆಗ್ಗಡೆ ಅವರು … Continue reading ಧರ್ಮಸ್ಥಳದ ಧರ್ಮಾಧಿಕಾರಿಯವರ ಸರಳತೆಗೆ ಮಾರುಹೋದ ಬೈಕರ್; ನಗುನಗುತ್ತಲೇ ಮಾತಾಡಿ ತಿಂಡಿಯನ್ನೂ ಕೊಟ್ಟ ವೀರೇಂದ್ರ ಹೆಗ್ಗಡೆ