ರಾಜ್ಯದಲ್ಲಿ ಶುದ್ಧ ಬಿಜೆಪಿ ಸರ್ಕಾರವಿಲ್ಲ, ನನ್ನ ಅಧಿಕಾರದಲ್ಲಿ ಬೇರೆಯವ್ರು ಮೂಗು ತೂರಿಸಿದ್ರೆ ಸಹಿಸಲ್ಲ: ಯೋಗೇಶ್ವರ್​ ಸ್ಫೋಟಕ ಹೇಳಿಕೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನ ಬದಲಾವಣೆ ವದಂತಿಯ ನಡುವೆಯೇ ಸಚಿವ ಸಿ.ಪಿ.ಯೋಗೇಶ್ವರ್​, ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರ ಬಳಿ ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ. ನನ್ನ ಸಚಿವಗಿರಿಯನ್ನು ನನ್ನ ಮಗ ಚಲಾಯಿಸಿದರೆ ನಾನು ಒಪ್ಪಲ್ಲ. ನನ್ನ ಅಧಿಕಾರದಲ್ಲಿ ಬೇರೆಯವರು ಮೂಗು ತೂರಿಸೋದು ಇಷ್ಟವಿಲ್ಲ. ಆದರೆ, ರಾಜ್ಯದಲ್ಲಿ ಇದೇ‌ ನಡೆಯುತ್ತಿರುವುದು. ಇದನ್ನು ನಾನು ಸೂಕ್ಷ್ಮವಾಗಿ ಹೇಳಿದ್ದೀನಿ, ಅರ್ಥ ಮಾಡಿಕೊಳ್ಳಿ ಎನ್ನುವ ಮೂಲಕ ಬಿಎಸ್​ವೈ ಸರ್ಕಾರದಲ್ಲಿ ಬಿ.ವೈ. ವಿಜಯೇಂದ್ರ ಹಸ್ತಕ್ಷೇಪದ ಬಗ್ಗೆ ಪರೋಕ್ಷವಾಗಿ ಆಕ್ಷೇಪಿಸಿದ ಯೋಗೇಶ್ವರ್​, ಇದು ಶುದ್ಧ ಬಿಜೆಪಿ ಸರ್ಕಾರ ಆಗಿ ಉಳಿದಿಲ್ಲ. … Continue reading ರಾಜ್ಯದಲ್ಲಿ ಶುದ್ಧ ಬಿಜೆಪಿ ಸರ್ಕಾರವಿಲ್ಲ, ನನ್ನ ಅಧಿಕಾರದಲ್ಲಿ ಬೇರೆಯವ್ರು ಮೂಗು ತೂರಿಸಿದ್ರೆ ಸಹಿಸಲ್ಲ: ಯೋಗೇಶ್ವರ್​ ಸ್ಫೋಟಕ ಹೇಳಿಕೆ