ಡಿಕೆಶಿ ಒಡೆತನದ ಸ್ಕೂಲ್​ಗೆ ಬಾಂಬ್​ ಬೆದರಿಕೆ ಹಾಕಿದ್ದು ಹುಚ್ಚ ವೆಂಕಟ್​ ಅಲ್ಲ, SSLC ವಿದ್ಯಾರ್ಥಿ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಒಡೆತನದ ‘ನ್ಯಾಷನಲ್ ಹಿಲ್​ ವ್ಯೂ ಪಬ್ಲಿಕ್ ಸ್ಕೂಲ್’ಗೆ ಬಾಂಬ್​ ಇಡೋದಾಗಿ ‘ಹುಚ್ಚ ಸ್ವಾಮಿ ವೆಂಕಟ್’​ ಹೆಸರಿನಲ್ಲಿ ಬೆದರಿಕೆ ಮೇಲ್​ ಕಳಿಸಿ ಸೋಮವಾರ ಇಡೀ ದಿನ ಆತಂಕ ಹುಟ್ಟಿಸಿದ್ದು ಯಾರೆಂದು ಬಯಲಾಗಿದೆ. ನ್ಯಾಷನಲ್ ಹಿಲ್ ವ್ಯೂವ್ ಪಬ್ಲಿಕ್ ಸ್ಕೂಲ್​ಗೆ ಬಾಂಬ್​ ಇಡುವುದಾಗಿ ಬೆದರಿಕೆ ಮೇಲ್​ ಕಳುಹಿಸಿದ್ದು, ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ! ಜು.21ರಂದು 10ನೇ ತರಗತಿಗೆ ಮೊದಲ ಸೆಮಿಸ್ಟರ್ ಪರೀಕ್ಷೆ ಇತ್ತು. ಪರೀಕ್ಷೆ ಮುಂದೂಡಿಸಲೆಂದು ಪ್ಲ್ಯಾನ್ ಮಾಡಿದ ವಿದ್ಯಾರ್ಥಿಯೊಬ್ಬ, [email protected] ಅನ್ನೋ ಮೇಲ್ ಐಡಿಯಿಂದ, ಭಾನುವಾರ … Continue reading ಡಿಕೆಶಿ ಒಡೆತನದ ಸ್ಕೂಲ್​ಗೆ ಬಾಂಬ್​ ಬೆದರಿಕೆ ಹಾಕಿದ್ದು ಹುಚ್ಚ ವೆಂಕಟ್​ ಅಲ್ಲ, SSLC ವಿದ್ಯಾರ್ಥಿ! ಕಾರಣ ಕೇಳಿದ್ರೆ ಶಾಕ್​ ಆಗ್ತೀರಿ