ಹೆಂಡತಿಯ ಕಾಟ ತಾಳಲಾರದೆ ಮಗನೊಂದಿಗೆ ಬಾವಿಗೆ ಹಾರಿದ ಪತಿ! ಮಲತಾಯಿ ಧೋರಣೆಗೆ ಬಾಲಕ ಬಲಿ

ಮುಂಬೈ: ಮೊದಲ ಹೆಂಡತಿಗೆ ಹುಟ್ಟಿದ್ದ ಮಗನನ್ನು ನೋಡಿಕೊಳ್ಳುವ ಸಲುವಾಗಿ ಎರಡನೇ ಮದುವೆಯಾದ ವ್ಯಕ್ತಿಯೊಬ್ಬ ಹೆಂಡತಿಯ ಕಾಟ ತಾಳಲಾರದೆ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ನಡೆದಿದೆ. ಮಲತಾಯೊ ಧೋರಣೆಯಿಂದಾಗಿ ಎಂಟು ವರ್ಷದ ಬಾಲಕ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ: VIDEO| ಹಸಿವು ನೀಗಿಸಿದ ಮಹಿಳೆಗೆ ಬೀದಿ ನಾಯಿಯ ಕಣ್ಣೀರಿನ ಕೃತಜ್ಞತೆ: ಕಣ್ಣಂಚಲಿ ನೀರು ತರಿಸುವ ವೈರಲ್​ ವಿಡಿಯೋ! ಮುಕೇಶ್​ ಹೆಸರಿನ ವ್ಯಕ್ತಿ 10 ವರ್ಷಗಳ ಹಿಂದೆ ಸಾಕ್ಷಿಯೊಂದಿಗೆ ಮದುವೆಯಾಗಿದ್ದ. ದಂಪತಿಗಳು ಹಲವು ವರ್ಷಗಳ ಹಿಂದೆ … Continue reading ಹೆಂಡತಿಯ ಕಾಟ ತಾಳಲಾರದೆ ಮಗನೊಂದಿಗೆ ಬಾವಿಗೆ ಹಾರಿದ ಪತಿ! ಮಲತಾಯಿ ಧೋರಣೆಗೆ ಬಾಲಕ ಬಲಿ