ಹೆಂಡತಿಯ ಕಾಟ ತಾಳಲಾರದೆ ಮಗನೊಂದಿಗೆ ಬಾವಿಗೆ ಹಾರಿದ ಪತಿ! ಮಲತಾಯಿ ಧೋರಣೆಗೆ ಬಾಲಕ ಬಲಿ
ಮುಂಬೈ: ಮೊದಲ ಹೆಂಡತಿಗೆ ಹುಟ್ಟಿದ್ದ ಮಗನನ್ನು ನೋಡಿಕೊಳ್ಳುವ ಸಲುವಾಗಿ ಎರಡನೇ ಮದುವೆಯಾದ ವ್ಯಕ್ತಿಯೊಬ್ಬ ಹೆಂಡತಿಯ ಕಾಟ ತಾಳಲಾರದೆ ಮಗನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ನಡೆದಿದೆ. ಮಲತಾಯೊ ಧೋರಣೆಯಿಂದಾಗಿ ಎಂಟು ವರ್ಷದ ಬಾಲಕ ಕೊನೆಯುಸಿರೆಳೆದಿದ್ದಾನೆ. ಇದನ್ನೂ ಓದಿ: VIDEO| ಹಸಿವು ನೀಗಿಸಿದ ಮಹಿಳೆಗೆ ಬೀದಿ ನಾಯಿಯ ಕಣ್ಣೀರಿನ ಕೃತಜ್ಞತೆ: ಕಣ್ಣಂಚಲಿ ನೀರು ತರಿಸುವ ವೈರಲ್ ವಿಡಿಯೋ! ಮುಕೇಶ್ ಹೆಸರಿನ ವ್ಯಕ್ತಿ 10 ವರ್ಷಗಳ ಹಿಂದೆ ಸಾಕ್ಷಿಯೊಂದಿಗೆ ಮದುವೆಯಾಗಿದ್ದ. ದಂಪತಿಗಳು ಹಲವು ವರ್ಷಗಳ ಹಿಂದೆ … Continue reading ಹೆಂಡತಿಯ ಕಾಟ ತಾಳಲಾರದೆ ಮಗನೊಂದಿಗೆ ಬಾವಿಗೆ ಹಾರಿದ ಪತಿ! ಮಲತಾಯಿ ಧೋರಣೆಗೆ ಬಾಲಕ ಬಲಿ
Copy and paste this URL into your WordPress site to embed
Copy and paste this code into your site to embed