ಪುತ್ರನಿಗಾಗಿ ಕರ್ಮಭೂಮಿಯನ್ನೇ ಬಿಟ್ಟುಕೊಟ್ಟ ಯಡಿಯೂರಪ್ಪ! ಶಿಕಾರಿಪುರದಲ್ಲಿ ಬಿಎಸ್ವೈ ಮಹತ್ವದ ಘೋಷಣೆ
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಯಾವ ಕೇತ್ಷದಿಂದ ಸ್ಪರ್ಧಿಸುತ್ತಾರೆ? ಎಂಬ ಕುತೂಹಲಕ್ಕೆ ಇಂದು ಸ್ವತಃ ಬಿಎಸ್ವೈ ಅವರೇ ತೆರೆ ಎಳೆದಿದ್ದಾರೆ. ಮಗನಿಗಾಗಿ ತನ್ನ ಕರ್ಮಭೂಮಿಯನ್ನೇ ಯಡಿಯೂರಪ್ಪ ಬಿಟ್ಟುಕೊಟ್ಟಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಲ್ಲೇ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಬಿಎಸ್ವೈ ಶುಕ್ರವಾರ ಮಹತ್ವದ ಘೋಷಣೆ ಮಾಡಿದ್ದಾರೆ. ನಾನು ಕ್ಷೇತ್ರವನ್ನು ಬಿಟ್ಟುಕೊಡುತ್ತಿದ್ದೇನೆ. ಇಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡ್ತಾರೆ. ಮೈಸೂರು ಭಾಗದಲ್ಲಿ ವಿಜಯೇಂದ್ರರ ಸ್ಪರ್ಧೆಗೆ ಒತ್ತಡವಿದೆ. ಆದರೆ, ಶಿಕಾರಿಪುರಲ್ಲಿ ನಾನು ಸ್ಪರ್ಧಿಸದ ಕಾರಣ ಅವರು ಇಲ್ಲೇ … Continue reading ಪುತ್ರನಿಗಾಗಿ ಕರ್ಮಭೂಮಿಯನ್ನೇ ಬಿಟ್ಟುಕೊಟ್ಟ ಯಡಿಯೂರಪ್ಪ! ಶಿಕಾರಿಪುರದಲ್ಲಿ ಬಿಎಸ್ವೈ ಮಹತ್ವದ ಘೋಷಣೆ
Copy and paste this URL into your WordPress site to embed
Copy and paste this code into your site to embed