ಪುತ್ರನಿಗಾಗಿ ಕರ್ಮಭೂಮಿಯನ್ನೇ ಬಿಟ್ಟುಕೊಟ್ಟ ಯಡಿಯೂರಪ್ಪ! ಶಿಕಾರಿಪುರದಲ್ಲಿ ಬಿಎಸ್​ವೈ ಮಹತ್ವದ ಘೋಷಣೆ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಯಾವ ಕೇತ್ಷದಿಂದ ಸ್ಪರ್ಧಿಸುತ್ತಾರೆ? ಎಂಬ ಕುತೂಹಲಕ್ಕೆ ಇಂದು ಸ್ವತಃ ಬಿಎಸ್​ವೈ ಅವರೇ ತೆರೆ ಎಳೆದಿದ್ದಾರೆ. ಮಗನಿಗಾಗಿ ತನ್ನ ಕರ್ಮಭೂಮಿಯನ್ನೇ ಯಡಿಯೂರಪ್ಪ ಬಿಟ್ಟುಕೊಟ್ಟಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಲ್ಲೇ ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಬಿಎಸ್​ವೈ ಶುಕ್ರವಾರ ಮಹತ್ವದ ಘೋಷಣೆ ಮಾಡಿದ್ದಾರೆ. ನಾನು ಕ್ಷೇತ್ರವನ್ನು ಬಿಟ್ಟುಕೊಡುತ್ತಿದ್ದೇನೆ. ಇಲ್ಲಿ ವಿಜಯೇಂದ್ರ ಸ್ಪರ್ಧೆ ಮಾಡ್ತಾರೆ. ಮೈಸೂರು ಭಾಗದಲ್ಲಿ ವಿಜಯೇಂದ್ರರ ಸ್ಪರ್ಧೆಗೆ ಒತ್ತಡವಿದೆ. ಆದರೆ, ಶಿಕಾರಿಪುರಲ್ಲಿ ನಾನು ಸ್ಪರ್ಧಿಸದ ಕಾರಣ ಅವರು ಇಲ್ಲೇ … Continue reading ಪುತ್ರನಿಗಾಗಿ ಕರ್ಮಭೂಮಿಯನ್ನೇ ಬಿಟ್ಟುಕೊಟ್ಟ ಯಡಿಯೂರಪ್ಪ! ಶಿಕಾರಿಪುರದಲ್ಲಿ ಬಿಎಸ್​ವೈ ಮಹತ್ವದ ಘೋಷಣೆ