ಯೋಗೇಶ್ವರ್​ ಹೇಳಿದ್ದು ಸತ್ಯ, ವಿಜಯೇಂದ್ರ ಹಸ್ತಕ್ಷೇಪ ಇದೆ, ನಾಯಕತ್ವ ಬದಲಾವಣೆ ಆಗ್ಲೇಬೇಕು…

ಬೆಂಗಳೂರು: ಬಿಎಸ್​ವೈ ಸರ್ಕಾರದ ವಿರುದ್ಧ ಎಂಎಲ್​ಸಿ ವಿಶ್ವನಾಥ್ ಮತ್ತೊಮ್ಮೆ ಗುಡುಗಿದ್ದು, ಕಿಕ್​ಬ್ಯಾಕ್​ ಕುರಿತು ದಾಖಲೆಗಳ ಸಮೇತ ಗಂಭಿರ ಆರೋಪ ಮಾಡುವ ಮೂಲಕ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್​, ಸಚಿವ ಸಿ.ಪಿ.ಯೋಗೇಶ್ವರ್​ ಹೇಳಿದ್ದು ಸತ್ಯ. ಎಲ್ಲದರಲ್ಲೂ ಸಿಎಂ ಪುತ್ರ ವಿಜಯೇಂದ್ರ ಮೂಗು ತೂರಿಸಿತ್ತಾರೆ. ಇವರ ವಿರುದ್ಧದ ಆರೋಪಗಳು ಹೈಕಮಾಂಡ್‌‌ಗೆ ಗೊತ್ತಿದೆ. ನಾನು ಹೇಳಬೇಕಾಗಿದ್ದು ಎಲ್ಲವನ್ನೂ ಹೇಳಿದ್ದೇನೆ. ದಾಖಲೆ ಬಿಡುಗಡೆ ಮಾಡುತ್ತೇನೆ. ಬಿಜೆಪಿಗೆ ಬಂದವರು ಯಾರೂ ಖುಷಿಯಾಗಿಲ್ಲ. ಈ ಬಗ್ಗೆ ಯಾರೂ … Continue reading ಯೋಗೇಶ್ವರ್​ ಹೇಳಿದ್ದು ಸತ್ಯ, ವಿಜಯೇಂದ್ರ ಹಸ್ತಕ್ಷೇಪ ಇದೆ, ನಾಯಕತ್ವ ಬದಲಾವಣೆ ಆಗ್ಲೇಬೇಕು…