ಮನೆ ಕುಸಿದು ಒಂದೇ ಕುಟುಂಬದ 7 ಮಂದಿ ಸಾವು: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ

ಬೆಂಗಳೂರು: ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಮಳೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 7 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಧಾರಾಕಾರ ಮಳೆಗೆ ಮನೆ ಕುಸಿದು 7 ಮಂದಿ ಜೀವಂತ ಸಮಾಧಿಯಾಗಿದ್ದಾರೆ. ಮೃತರಿಗೆ ಸಂತಾಪ ಸೂಚಿಸಿರುವ ಸಿಎಂ ಬೊಮ್ಮಾಯಿ, ಮನೆ ಕುಸಿತದಿಂದ ಸಂಭವಿಸಿರುವ ಈ ಅನಾಹುತ ದುರದೃಷ್ಟಕರ. ಒಂದೇ ಕುಟುಂಬದ 7 ಜನರು ಸಾವನ್ನಪ್ಪಿರುವುದು ನನಗೆ ಬಹಳ ದುಃಖ ತಂದಿದೆ. ಮೊದಲಿಗೆ ನಾನು ಅವರ ಆತ್ಮಕ್ಕೆ ಶಾಂತಿ … Continue reading ಮನೆ ಕುಸಿದು ಒಂದೇ ಕುಟುಂಬದ 7 ಮಂದಿ ಸಾವು: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ