ಹೊಸ ವರ್ಷದ ಸಂಭ್ರಮ ಮುಗಿಸಿ ಮರಳುತ್ತಿದ್ದವರು ಪ್ರಾಣಾಪಾಯದಿಂದ ಪಾರಾದ್ದೇ ಪವಾಡ!
ಚಾಮರಾಜನಗರ: ಈ ಬಾರಿ ವಾರಾಂತ್ಯದಲ್ಲಿ ಎಲ್ಲರೂ ಹೊಸ ವರ್ಷವನ್ನು ಬರಮಾಡಿಕೊಂಡಿದ್ದಾರೆ. ರಜೆಯೂ ಇದ್ದ ಕಾರಣ ಬಹುತೇಕರು ವಿವಿಧೆಡೆ ಪ್ರವಾಸಿ ತಾಣಗಳಿಗೆ ತೆರಳಿ ಸಂಭ್ರಮಿಸಿದ್ದಾರೆ. ಅಂತೆಯೇ ಹೊಸ ವರ್ಷವನ್ನು ಸಂಭ್ರಮಿಸಲೆಂದು ಹೊರ ರಾಜ್ಯಗಳಿಂದ ಸಾಕಷ್ಟು ಸಂಖ್ಯೆಯಲ್ಲಿ ಜನರು ಬೆಂಗಳೂರಿಗೆ ಬಂದಿದ್ದಾರೆ. ಇದೀಗ ಹೊಸ ವರ್ಷಾಚರಣೆಗೆ ಕೇರಳದಿಂದ ಬಂದಿದ್ದ ಏಳು ಮಂದಿ ಯುವಕರು, ಬಂಡೀಪುರ, ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿ ವಾಪಾಸ್ಸಾಗುತ್ತಿದ್ದ ವೇಳೆ ಭಾರೀ ಅನಾಹುತದಿಂದ ತಪ್ಪಿಸಿಕೊಂಡಿದ್ದಾರೆ. ಹೊನ್ನೇಗೌಡನಹಳ್ಳಿ ಗೋಪಾಲಪುರ ರಸ್ತೆಯಲ್ಲಿ ಹರಡಿದ್ದ ಹುರುಳಿ ಸೊಪ್ಪು ಕಾರಿನಡಿ ಸಿಲುಕಿಕೊಂಡಿದೆ. ಇದು ಇಂಜಿನ್ಗೆ … Continue reading ಹೊಸ ವರ್ಷದ ಸಂಭ್ರಮ ಮುಗಿಸಿ ಮರಳುತ್ತಿದ್ದವರು ಪ್ರಾಣಾಪಾಯದಿಂದ ಪಾರಾದ್ದೇ ಪವಾಡ!
Copy and paste this URL into your WordPress site to embed
Copy and paste this code into your site to embed