ವಿಜಯಪುರ: ಚಲಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಏಕಾಏಕಿ ಜಮೀನಿಗೆ ನುಗ್ಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ವೇಳೆ ಬಸ್ಸಿನಲ್ಲಿದ್ದ 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಹಿಂಬದಿ ಚಕ್ರದ ಪಾಟಾ ಕಟ್ ಆಗಿದ್ದರಿಂದ ಬಸ್ ಚಾಲಕ ರಾಯಗೊಂಡ ಬಿರಾದಾರ ಸಮಯ ಪ್ರಜ್ಞೆಯಿಂದ ದುರಂತವೊಂದು ತಪ್ಪಿದೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಬಸ್ ನಿರ್ವಾಹಕ ದಸ್ತಗಿರಿಸಾಬ್ ವಾಲೀಕಾರ್ಗೆ ಗಂಭೀರ ಗಾಯಗೊಂಡಿದ್ದಾರೆ. ಚಾಲಕನ ಕಾರ್ಯಕ್ಕೆ ಪ್ರಯಾಣಿಕರು, ಸ್ಥಳೀಯರು ಧನ್ಯವಾದ ಹೇಳಿದ್ದಾರೆ. (ದಿಗ್ವಿಜಯ ನ್ಯೂಸ್)
ಖಾತೆ ನಿಷೇಧಿಸಿದರೆ ನಮ್ಮ ಉದ್ಯಮವೇ ಇರಲ್ಲ ಎಂದ ಟ್ವಿಟ್ಟರ್: ಅರ್ಜಿ ಕುರಿತು ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್
VIDEO: ಎಲ್ಲೂ ನೋಡಿರದ ಪ್ರಕೃತಿಯ ಅಪರೂಪದ ಕ್ಷಣ: ಕಣಿವೆಗಳ ಮೇಲೆ ತೇಲುತ್ತಿರುವ ಮೋಡಗಳ ದೃಶ್ಯ ಹಂಚಿಕೊಂಡ ಸಚಿವ!