ನೀರಿನಲ್ಲಿ ಮುಳುಗುತ್ತಿದ್ದ ಬಸ್, 50 ಪ್ರಯಾಣಿಕರನ್ನು ರಕ್ಷಿಸಿದ ಸ್ಥಳೀಯ ಯುವಕರು! ರಾಮನಗರದಲ್ಲಿ ತಪ್ಪಿದ ಅನಾಹುತ
ರಾಮನಗರ: ಕುಂಭದ್ರೋಣ ಮಳೆಗೆ ನಲುಗಿರುವ ರಾಮನಗರ ಜಿಲ್ಲೆಯಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. ನೀರಿನಲ್ಲಿ ಮುಳುಗುತ್ತಿದ್ದ ಬಸ್ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರನ್ನು ಸ್ಥಳೀಯ ಯುವಕರು ರಕ್ಷಣೆ ಮಾಡಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮದ್ದೂರಿನಿಂದ ಬೈ ಪಾಸ್ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯರಂಗ ಬಸ್ ಬಿಳಗುಂಬ ರಸ್ತೆಯ ಬಳಿ ಅಂಡರ್ಪಾಸ್ನಲ್ಲಿ ತುಂಬಿದ್ದ ನೀರಿನಲ್ಲಿ ಸಿಲುಕಿದೆ. ಈ ವೇಳೆ ನೀರು ಬಸ್ನಲ್ಲಿ ಎದೆಯ ಮಟ್ಟಕ್ಕೆ ತುಂಬಿದ ಪರಿಣಾಮ ಎಲ್ಲರೂ ಆತಂತಕ್ಕೆ ಒಳಗಾಗಿದ್ದಾರೆ. ಈ ವೇಳೆ ತಕ್ಷಣವೇ ಸ್ಪಂದಿಸಿದ ಸ್ಥಳೀಯ ಯುವಕರು … Continue reading ನೀರಿನಲ್ಲಿ ಮುಳುಗುತ್ತಿದ್ದ ಬಸ್, 50 ಪ್ರಯಾಣಿಕರನ್ನು ರಕ್ಷಿಸಿದ ಸ್ಥಳೀಯ ಯುವಕರು! ರಾಮನಗರದಲ್ಲಿ ತಪ್ಪಿದ ಅನಾಹುತ
Copy and paste this URL into your WordPress site to embed
Copy and paste this code into your site to embed